ಇಕೆ ಪಳನಿಸ್ವಾಮಿ 
ದೇಶ

ಕಾವೇರಿ ಪ್ರಾಧಿಕಾರದ ನಿರ್ಧಾರ ತಮಿಳುನಾಡು ಪರವಾಗಿದೆ: ಸಿಎಂ ಪಳನಿಸ್ವಾಮಿ

ಕಾವೇರಿ ನದಿ ನೀರು ಪ್ರಾಧಿಕಾರದ ನಿರ್ಧಾರ ಉತ್ತಮವಾಗಿದೆ ಮತ್ತು ತಮಿಳುನಾಡು ಪರವಾಗಿದೆ ಎಂದು ತಮಿಳುನಾಡು...

ಚೆನ್ನೈ: ಕಾವೇರಿ ನದಿ ನೀರು ಪ್ರಾಧಿಕಾರದ ನಿರ್ಧಾರ ಉತ್ತಮವಾಗಿದೆ ಮತ್ತು ತಮಿಳುನಾಡು ಪರವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದ್ದಾರೆ. 
ಇಂದು ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ಪ್ರಾಧಿಕಾರದ ಮೊದಲ ಸಭೆಯಲ್ಲಿ, ಸುಪ್ರೀಂ ಕೋರ್ಟ್‌ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.
ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ದುರೈಮುರಗನ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಪಳನಿಸ್ವಾಮಿ, ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಎಸ್‌. ಮಸೂದ್‌ ಹುಸೇನ್‌ ನೇತೃತ್ವದಲ್ಲಿ ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆಯ ನಂತರ 31.24 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ ಎಂದರು.
ಪ್ರಾಧಿಕಾರದ ಅಧ್ಯಕ್ಷರು ಐತಿಹಾಸಿ ನಿರ್ಧಾರ ತೆಗೆದುಕೊಂಡಿದ್ದು, ಇನ್ನುಮುಂದೆ ನೀರು ಹಂಚಿಕೆಯ ಹೊಸ ಯುಗ ಆರಂಭವಾಗಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT