ಪಿ. ಜೆ. ಕುರಿಯನ್ 
ದೇಶ

ವೆಂಕಯ್ಯನಾಯ್ಡು, ಸುಷ್ಮಾ ಸ್ವರಾಜ್ ಅವರಿಂದ ಪಿಜೆ ಕುರಿಯೆನ್ ಗೆ ಬೀಳ್ಗೂಡುಗೆ

ರಾಜ್ಯಸಭೆಯ ನಿರ್ಗಮಿತ ಉಪ ಸಭಾಪತಿ ಪಿ. ಜೆ. ಕುರಿಯೆನ್ ಅವರಿಗೆ ಸಭಾಪತಿ ವೆಂಕಯ್ಯನಾಯ್ಡು ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬೀಳ್ಕೂಟ್ಟರು.

ನವದೆಹಲಿ: ರಾಜ್ಯಸಭೆಯ ನಿರ್ಗಮಿತ ಉಪ ಸಭಾಪತಿ ಪಿ. ಜೆ. ಕುರಿಯನ್ ಅವರಿಗೆ  ಸಭಾಪತಿ ವೆಂಕಯ್ಯನಾಯ್ಡು ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬೀಳ್ಕೂಟ್ಟರು.

ಸಮಾರಂಭವನ್ನುದ್ದೇಶಿಸಿ  ಮಾತನಾಡಿದ ವೆಂಕಯ್ಯನಾಯ್ಡು, ಬಹು ವ್ಯಕ್ತಿತ್ವದ ಪಿ. ಜಿ. ಕುರಿಯನ್ ಉಪಸಭಾಪತಿಯಾಗಿ  ಕಾರ್ಯಕಲಾಪಗಳು  ಪರಿಣಾಮಕಾರಿಯಾಗಿ ನಡೆಯುವಲ್ಲಿ ಪ್ರಾಮಾಣಿಕ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.

 ಪಿ. ಜೆ. ಕುರಿಯನ್ ಮಾತನಾಡಿ, ಸದನದಲ್ಲಿ ಕಲಾಪಕ್ಕೆ ಅಡ್ಡಿ ಉಂಟುಮಾಡುವುದಕ್ಕೆ  ಅತೃಪ್ತಿ ವ್ಯಕ್ತಪಡಿಸಿದರು. ಸಂಸತ್ತಿನಲ್ಲಿ ಕಾರ್ಯಕಲಾಪಕ್ಕೆ ಅಡ್ಡಿಯಿಂದ ದೇಶಕ್ಕೆ ನಷ್ಟವಾಗುತ್ತದೆ. ಇಂತಹ ಪ್ರವೃತ್ತಿಗಳು ಉಂಟಾಗದಂತೆ ಆಡಳಿತಾ ಹಾಗೂ ಪ್ರತಿಪಕ್ಷಗಳು ಕೂತು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

 ಕೇಂದ್ರ ಸಚಿವ ರವಿಶಂಕರ್ ಪ್ರಸಾದ್,  ಪಿಯೂಷ್ ಗೋಯೆಲ್,  ವಿಜಯ್ ಗೋಯೆಲ್ ,ಕಾಂಗ್ರೆಸ್ ಮುಖಂಡ ಗುಲಾಂ ನಬೀ ಅಜಾದ್ ಸೇರಿದಂತೆ ಹಲವು ಸದಸ್ಯರು ಈ ಸಮಾರಂಭದಲ್ಲಿ  ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT