ಮೊದಲ ಬ್ಯಾಚ್ ನ ಯಾತ್ರಾರ್ಥಿಗಳು 
ದೇಶ

ಅಮರನಾಥ್ ಯಾತ್ರೆ ವೇಳೆ ಮೂವರು ಯಾತ್ರಾರ್ಥಿಗಳು ಸಾವು

ಅಮರನಾಥ್ ಯಾತ್ರೆ ವೇಳೆ ವಿವಿಧ ಕಾರಣಗಳಿಂದ ಆಂಧ್ರ ಪ್ರದೇಶ ಇಬ್ಬರು ಸೇರಿ ಮೂವರು ಯಾತ್ರಾರ್ಥಿಗಳು ಮೃತಪಟ್ಟಿದ್ದು,...

ಶ್ರೀನಗರ: ಅಮರನಾಥ್ ಯಾತ್ರೆ ವೇಳೆ ವಿವಿಧ ಕಾರಣಗಳಿಂದ ಆಂಧ್ರ ಪ್ರದೇಶ ಇಬ್ಬರು ಸೇರಿ ಮೂವರು ಯಾತ್ರಾರ್ಥಿಗಳು ಮೃತಪಟ್ಟಿದ್ದು, ಇದರೊಂದಿಗೆ ಯತ್ರಾರ್ಥಿಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ಮೃತರು ಆಂಧ್ರದ ತೋಟ ರಧನಮ್(75) ಅವರು ಇಂದು ಬೆಳಗ್ಗೆ ಬಾಲ್ಟಲ್ ಬೇಸ್ ಕ್ಯಾಂಪ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆಂಧ್ರ ಪ್ರದೇಶದ ಅನಂತಪೋರದ ರಾಧಾಕೃಷ್ಣ ಶಾಸ್ತ್ರಿ(65) ಅವರು ಅಮರನಾಥ್ ಗುಹೆ ಸಮೀಪದ ಸಂಗಮದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇನ್ನು ಯಾತ್ರೆ ವೇಳೆ ಶೂಟಿಂಗ್ ಕಲ್ಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದ  ಉತ್ತರಖಂಡ್ ದ ಮತ್ತೊಬ್ಬ ಯಾತ್ರಿ ಪುಷ್ಕರ್ ಜೋಶಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT