ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ಶಶಿ ತರೂರ್ 'ಬೇಲ್ ವಾಲಾ'ಗಳಾದ ಸೋನಿಯಾ, ರಾಹುಲ್ ಜೊತೆ ಕುಳಿತುಕೊಳ್ಳಬಹುದು: ಸುಬ್ರಮಣಿಯನ್ ಸ್ವಾಮಿ

ಶಶಿ ತರೂರ್ ತಿಹಾರ್ ಜೈಲಿನಲ್ಲೇನೂ ಇಲ್ಲ. 'ಬೇಲ್ ವಾಲಾ'ಗಳಾದ ಸೋನಿಯಾ ಮತ್ತು ರಾಹುಲ್ ಗಾಂಧಿ ಪಕ್ಕ ಕುಳಿತುಕೊಳ್ಳಬಹುದು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ ಹೇಳಿದ್ದಾರೆ...

ನವದೆಹಲಿಶಶಿ ತರೂರ್ ತಿಹಾರ್ ಜೈಲಿನಲ್ಲೇನೂ ಇಲ್ಲ. 'ಬೇಲ್ ವಾಲಾ'ಗಳಾದ ಸೋನಿಯಾ ಮತ್ತು ರಾಹುಲ್ ಗಾಂಧಿ ಪಕ್ಕ ಕುಳಿತುಕೊಳ್ಳಬಹುದು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ ಹೇಳಿದ್ದಾರೆ.
ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ಜಾಮೀನು ಮಂಜೂರು ಮಾಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಶಶಿ ತರೂರ್ ಸಂಭ್ರಮ ಪಡುವಂತಹದ್ದೇನು ಇಲ್ಲ, ಅವರೇನು ತಿಹಾರ್ ಜೈಲಿನಲ್ಲಿಲ್ಲ. 'ಬೇಲ್ ವಾಲಾ'ಗಳಾದ ಸೋನಿಯಾ ಹಾಗೂ ರಾಹುಲ್ ಗಾಂಧಿ ಪಕ್ಕ ಕೂಡ ಕುಳಿತುಕೊಳ್ಳಬಹುದು ಎಂದು ಹೇಳಿದ್ದಾರೆ. 
ಶಶಿ ತರೂರ್ ಅವರು ದೇಶ ಬಿಟ್ಟು ಹೋಗುವಂತಿಲ್ಲ ಎಂದು ನ್ಯಾಯಾಲಯ ಸೂಚನೆ ನೀಡಿದ್ದು, ವಿಶ್ವದ ಇತರೆ ಭಾಗಗಳಲ್ಲಿರುವ ಶಶಿ ತರೂರ್ ಅವರ ಪ್ರಿಯತಮೆಯರನ್ನು ನೋಡಬಹುದು ಎಂದು ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT