ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ಶಶಿ ತರೂರ್ 'ಬೇಲ್ ವಾಲಾ'ಗಳಾದ ಸೋನಿಯಾ, ರಾಹುಲ್ ಜೊತೆ ಕುಳಿತುಕೊಳ್ಳಬಹುದು: ಸುಬ್ರಮಣಿಯನ್ ಸ್ವಾಮಿ

ಶಶಿ ತರೂರ್ ತಿಹಾರ್ ಜೈಲಿನಲ್ಲೇನೂ ಇಲ್ಲ. 'ಬೇಲ್ ವಾಲಾ'ಗಳಾದ ಸೋನಿಯಾ ಮತ್ತು ರಾಹುಲ್ ಗಾಂಧಿ ಪಕ್ಕ ಕುಳಿತುಕೊಳ್ಳಬಹುದು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ ಹೇಳಿದ್ದಾರೆ...

ನವದೆಹಲಿಶಶಿ ತರೂರ್ ತಿಹಾರ್ ಜೈಲಿನಲ್ಲೇನೂ ಇಲ್ಲ. 'ಬೇಲ್ ವಾಲಾ'ಗಳಾದ ಸೋನಿಯಾ ಮತ್ತು ರಾಹುಲ್ ಗಾಂಧಿ ಪಕ್ಕ ಕುಳಿತುಕೊಳ್ಳಬಹುದು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ ಹೇಳಿದ್ದಾರೆ.
ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ಜಾಮೀನು ಮಂಜೂರು ಮಾಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಶಶಿ ತರೂರ್ ಸಂಭ್ರಮ ಪಡುವಂತಹದ್ದೇನು ಇಲ್ಲ, ಅವರೇನು ತಿಹಾರ್ ಜೈಲಿನಲ್ಲಿಲ್ಲ. 'ಬೇಲ್ ವಾಲಾ'ಗಳಾದ ಸೋನಿಯಾ ಹಾಗೂ ರಾಹುಲ್ ಗಾಂಧಿ ಪಕ್ಕ ಕೂಡ ಕುಳಿತುಕೊಳ್ಳಬಹುದು ಎಂದು ಹೇಳಿದ್ದಾರೆ. 
ಶಶಿ ತರೂರ್ ಅವರು ದೇಶ ಬಿಟ್ಟು ಹೋಗುವಂತಿಲ್ಲ ಎಂದು ನ್ಯಾಯಾಲಯ ಸೂಚನೆ ನೀಡಿದ್ದು, ವಿಶ್ವದ ಇತರೆ ಭಾಗಗಳಲ್ಲಿರುವ ಶಶಿ ತರೂರ್ ಅವರ ಪ್ರಿಯತಮೆಯರನ್ನು ನೋಡಬಹುದು ಎಂದು ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT