ಸುಬ್ರಮಣಿಯನ್ ಸ್ವಾಮಿ 
ದೇಶ

ಸಲಿಂಗಕಾಮ ಸಹಜವಾದುದ್ದಲ್ಲ, ಅದು ಹಿಂದುತ್ವಕ್ಕೆ ವಿರೋಧ: ಸುಬ್ರಮಣಿಯನ್ ಸ್ವಾಮಿ

ಸಲಿಂಗಕಾಮ ಸಂಬಂಧ ಸುಪ್ರಿಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ,.ಇದರ ಬೆನ್ನೆಲ್ಲೇ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, ಸಲಿಂಗ ಕಾಮ ...

ನವದೆಹಲಿ: ಸಲಿಂಗಕಾಮ ಸಂಬಂಧ ಸುಪ್ರಿಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ,.ಇದರ ಬೆನ್ನೆಲ್ಲೇ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, ಸಲಿಂಗ ಕಾಮ ಸಹಜವಾದದ್ದಲ್ಲ, ಅದು ಹಿಂದುತ್ವಕ್ಕೆ ವಿರೋಧವಾದದ್ದು ಎಂದು ಹೇಳಿದ್ದಾರೆ.
ಈ ಸಂಬಂಧ ದೇಶವು ವೈದ್ಯಕೀಯ ಸಂಶೋಧನೆ ನಡೆಸಿ ಅದನ್ನು ವಾಸಿ ಮಾಡಬಹುದೇ ಎಂಬ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ, ಅದೊಂದುಸಹಜ ಕ್ರಿಯೆಯಲ್ಲಿ, ಹೀಗಾಗಿ ನಾವು ಸಂಭ್ರಮಿಸುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.
2013 ರಲ್ಲಿ ಸುಪ್ರೀಂ ಕೋರ್ಟ್ ಸಲಿಂಗಿಗಳ ನಡುವಿನ ಲೈಂಗಿಕತೆ ಅಪರಾಧ ಎಂದು ತೀರ್ಪು ನೀಡಿತ್ತು.. ಸಲಿಂಗಕಾಮ ಅಪರಾಧ ಎನ್ನುವ ಕುರಿತ ತೀರ್ಪಿನ ಮರುಪರಿಶೀಲನೆಯ ಅಂತಿಮ ತೀರ್ಪು ಇಂದು ಹೊರ ಬೀಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT