ಆತ್ಮಹತ್ಯೆಗೆ ಶರಣಾದ ಕುಟುಂಬ 
ದೇಶ

ಬುರಾರಿ ಸಾಮೂಹಿಕ ಆತ್ಮಹತ್ಯೆ ಪ್ರಕರಣ: 3 ಗಂಟೆಗಳ ಕಾಲ ಮಹಿಳೆಯ ಪ್ರಿಯಕರನ ವಿಚಾರಣೆ

ದೆಹಲಿಯ ಬುರಾರಿಯ ಚುಂದಾವತ್ ಕುಟುಂಬದ ಸಾಮೂಹಿತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಇದುವರೆಗೂ ...

ನವದೆಹಲಿ: ದೆಹಲಿಯ ಬುರಾರಿಯ ಚುಂದಾವತ್ ಕುಟುಂಬದ ಸಾಮೂಹಿತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಇದುವರೆಗೂ ಸುಮಾರು 200 ಮಂದಿಯನ್ನು ವಿಚಾರಣೆಗೊಳಪಡಿಸಿದ್ದಾರೆ.
ಪೊಲೀಸರು ಮರಣೋತ್ತರ ಪರೀಕ್ಷೆಯ ಅಂತಿಮ ವರದಿಗಾಗಿ ಕಾಯುತ್ತಿದ್ದಾರೆ.  ವರದಿ ಬಂದ ನಂತರ, ಮೃತ ದೇಹಗಳ ಮನೋ ವೈಜ್ಞಾನಿಕ ಪರೀಕ್ಷೆಗೆ ಕಳುಹಿಸಲಿದ್ದಾರೆ,
33 ವರ್ಷದ ಪ್ರಿಯಾಂಕಾ ಭಾಟಿಯಾ ಅವರ ಪ್ರಿಯಕರನನ್ನು ಈ ಸಂಬಂಧ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ,. ಆ ಕುಟುಂಬ ಯಾವ ರೀತಿಯ ಸಂಪ್ರದಾಯ ಪಾಲಿಸಿಕೊಂಡು ಬರುತ್ತಿತ್ತು ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.
ಸುಮಾರು 3 ಗಂಟೆಗಳ ಕಾಲ ಆತನ ವಿಚಾರಣೆ ನಡೆಸಲಾಗಿದ್ದು., ಪ್ರಿಯಾಂಕಾ ಬಾಟಿಯಾಗೆ ಮಂಗಳಿಕ ದೋಷ ಇತ್ತು ಹೀಗಾಗಿ ಆಕೆಗೆ ಬೇಗ ವಿವಾಹವಾಗಿರಲಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ