ಸಂತ್ರಸ್ತ ಮಗು 
ದೇಶ

ಅಳುತ್ತಿದ್ದ ಮಗುವಿನ ಬಾಯಿಗೆ ಖಾರದ ಪುಡಿ ಹಾಕಿದ ಅಂಗನವಾಡಿ ಆಯಾ!

ಅಳು ನಿಲ್ಲಿಸದ ಕಾರಣ ಕ್ರೋಧಗೊಂಡ ಅಂಗನವಾಡಿ ಆಯಾ ಮಗುವಿನ ಬಾಯಿಗೆ ಖಾರದ ಪುಡಿ ಹಾಕಿರುವ ಭಯಾನಕ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ...

ಕೃಷ್ಣ:  ಅಳು ನಿಲ್ಲಿಸದ ಕಾರಣ ಕ್ರೋಧಗೊಂಡ ಅಂಗನವಾಡಿ ಆಯಾ ಮಗುವಿನ ಬಾಯಿಗೆ ಖಾರದ ಪುಡಿ ಹಾಕಿರುವ ಭಯಾನಕ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಭೂಷಣಗುಲ್ಲಾ ಗ್ರಾಮದಲ್ಲಿ ಸೋಮವಾರ ಈ ಘಟನೆ ನಡೆದಿದೆ.
ದಿನನಿತ್ಯದಂತೆ ಸೋಮವಾರ ಕೂಡ ಮಗುವಿನ ತಾಯಿ ಅಂಗನವಾಡಿಗೆ ಮಗು ಬಿಟ್ಟು ಹೋಗಿದ್ದಾರೆ, ಈ ವೇಳೆ ಮಗು ಅಂಗನವಾಡಿಗೆ ಹೋಗಲು ನಿರಾಕರಿಸಿ ಅಳುತ್ತಿತ್ತು. ಅಳುತ್ತಿದ್ದ ಮಗವನ್ನು ಅಂಗನವಾಡಿಯಲ್ಲಿಯೇ ಬಿಟ್ಟು ತಾಯಿ ತೆರಳಿದ್ದರು.
ಮಗು ಸಮಾಧಾನವಾಗದೇ ಅಳುತ್ತಿದ್ದ ಹಿನ್ನೆಲೆಯಲ್ಲಿ  ಕೂಗಾಡಿದ ಆಯಾ, ಕುಮಾರಿ ಎಂಬಾಕೆ ಮಗುವಿನ ಬಾಯಿಗೆ ಮೆಣಸಿನಕಾಯಿ ಪುಡಿ ತುಂಬಿದ್ದಾಳೆ, ಈ ಸಂಬಂಧ ಪೋಷಕರು ಮತ್ತು ಸ್ಥಳೀಯರು ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT