ಅನಿಲ್ ಬೈಜಲ್ 
ದೇಶ

ಸೂಪರ್ ಮ್ಯಾನ್ ಎಂದು ಹೇಳಿಕೊಳ್ಳುತ್ತೀರಿ, ಆದರೆ ನೀವು ಏನನ್ನೂ ಮಾಡಿಲ್ಲ: ದೆಹಲಿ ಲೆ.ಗವರ್ನರ್ ಕಾಲೆಳೆದ ಸುಪ್ರೀಂ

ದೆಹಲಿಯ ಕಸದ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಲೆಫ್ಚಿನೆಂಟ್ ಗವರ್ನರ್ ಅನಿಲ್ ಬೈಜೆಲ್ ಅವರಿಗೆ...

ನವದೆಹಲಿ: ದೆಹಲಿಯ ಕಸದ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ  ಲೆಫ್ಚಿನೆಂಟ್ ಗವರ್ನರ್ ಅನಿಲ್ ಬೈಜೆಲ್ ಅವರಿಗೆ ಸುಪ್ರೀಂಕೋರ್ಟ್ ತಪರಾಕಿ ಹಾಕಿದೆ.
ನನಗೆ ಅಧಿಕಾರವಿದೆ, ನಾನು ಸೂಪರ್ ಮ್ಯಾನ್ ಎಂದು ನೀವು ಹೇಳಿಕೊಳ್ಳುತ್ತೀರಿ, ಆದರೆ ನೀವು ಏನನ್ನೂ ಮಾಡಿಲ್ಲ ಎಂದು ನ್ಯಾಯಾಲಯ ಗಮನಿಸಿದೆ, ಮುನಿಸಿಪಲ್ ಕಾರ್ಪೋರೇಷನ್ ಮೇಲೆ ಲೆಫ್ಟಿನೆಂಟ್ ಗವರ್ನರ್ ಗೆ ಅಧಿಕಾರವಿದೆ, ಆದರೂ ಕಸದ ಸಮಸ್ಯೆ ಬಗೆಹರಿಸಲು ಯಾವುದೇ ತಕ್ಕ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದೆ.
ದೇಶಾದ್ಯಂತ ಇರುವ ಘನತ್ಯಾಜ್ಯ ಸಮಸ್ಯೆಯನ್ನು ಸುಪ್ರೀಂ ಕೋರ್ಟ್ ಗಮನಿಸುತ್ತಿದ್ದು, ಕಸದ ರಾಶಿಗೆ  ಕೇಂದ್ರ ಸರ್ಕಾರವನ್ನು ಬೈಯ್ಯಬೇಕೋ ಅಥವಾ ದೆಹಲಿ ಸರ್ಕಾರವನ್ನು ಹೊಣೆಯಾಗಿಸಬೇಕೋ ಎಂದು ಕಟುಕಿದೆ.
ಇನ್ನೂ ದೆಹಲಿ ಸಿಎಂ ಪರ ಮಾತನಾಡಿದ ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ನೀವು  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಎಳೆದು ತರಲು ಸಾಧ್ಯವಿಲ್ಲ, ಕಸದ ಸಮಸ್ಯೆ ಬಗೆಹರಿಸಲು ಲೆ. ಗವರ್ನರ್ ಗೆ ಅವಕಾಶವಿದೆ ಎಂದು ತಿಳಿಸಿದೆ. ಕಸದ ಸಮಸ್ಯೆಯಿಂದ ದೆಹಲಿ ಸಮಾಧಿಯಾಗಿದೆ ಎಂದು ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT