ಯುಜಿಸಿ 
ದೇಶ

ಮೋದಿ ಸರಕಾರದ ಉನ್ನತ ಶಿಕ್ಷಣ ಕರಡು ಮಸೂದೆ ಕೇಂದ್ರದ ಅಧಿಕಾರವನ್ನು ಏಕೀಕರಿಸುವ ಪ್ರಯತ್ನವಾಗಿದೆಯಾ ?

ಕೇಂದ್ರದ ಮೋದಿ ಸರ್ಕಾರ ಇತ್ತೀಚಿಗೆ ರೂಪಿಸಲು ಉದ್ದೇಶಿಸಿರುವ ಉನ್ನತ ಶಿಕ್ಷಣ ಆಯೋಗದ ಮಸೂದೆ ಕೇಂದ್ರದ ಅಧಿಕಾರವನ್ನು ಏಕೀಕರಿಸುವ ಪ್ರಯತ್ನವಾಗಿದೆಯಾ ಎಂಬಂತಹ ಅನುಮಾನಗಳು ಕಾಡುತ್ತಿವೆ.

ಚೆನ್ನೈ: ಕೇಂದ್ರದ ಮೋದಿ ಸರ್ಕಾರ ಇತ್ತೀಚಿಗೆ ರೂಪಿಸಲು ಉದ್ದೇಶಿಸಿರುವ ಉನ್ನತ ಶಿಕ್ಷಣ ಆಯೋಗದ ಮಸೂದೆ ಕೇಂದ್ರದ ಅಧಿಕಾರವನ್ನು ಏಕೀಕರಿಸುವ ಪ್ರಯತ್ನವಾಗಿದೆಯಾ ಎಂಬಂತಹ ಅನುಮಾನಗಳು ಕಾಡುತ್ತಿವೆ.
ಉನ್ನತ ಶಿಕ್ಷಣ ಆಯೋಗದ ಮಸೂದೆಯ ಕರಡು ಪದಗಳು ಮೋಸಗೊಳಿಸಬಾರದೆಂಬುದನ್ನು ತೋರಿಸುತ್ತವೆ. ಆದರೆ ವಾಸ್ತವವಾಗಿ ಇದು ಕುತಂತ್ರ.  ಸ್ವಾಯತ್ತತೆ ಮತ್ತು ಏಕೀಕೃತ ಶಿಕ್ಷಣದಂತಹ ಅಪೇಕ್ಷಣೀಯ ಪದಗಳಿಂದ  ಕರಡು ಮಸೂದೆಯನ್ನು ರೂಪಿಸಲಾಗಿದೆ.
ಮೊದಲನೆಯದಾಗಿ, ಕರಡು ಮಸೂದೆಯ ಮೂಲ ಗುರಿ ಅಸ್ತಿತ್ವದಲ್ಲಿರುವ ಮಾನದಂಡಗಳ ಆಧಾರದ ಮೇಲೆ ಸಾರ್ವಜನಿಕ ವಿಶ್ವವಿದ್ಯಾನಿಲಯಗಳಿಗೆ ಹಣವನ್ನು  ವಿಶ್ವ ವಿದ್ಯಾನಿಲಯ ಧನ ಸಹಾಯ ಆಯೋಗ- ಯುಜಿಸಿಯನ್ನು ರದ್ದುಪಡಿಸುವುದು.
ವಿಶ್ವವಿದ್ಯಾನಿಲಯಗಳಿಗೆ ಹಣ ನೀಡುವ ಜವಾಬ್ದಾರಿಯನ್ನು ನೇರವಾಗಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯಕ್ಕೆ ವಹಿಸುವುದು. ಇದಕ್ಕಾಗಿಯೇ ಭಾರತದ ಉನ್ನತ ಶಿಕ್ಷಣ ಆಯೋಗವನ್ನು ಹೊಸದಾಗಿ ಸೃಷ್ಟಿಸುವ ಉದ್ದೇಶ ಹೊಂದಲಾಗಿದೆ.
ಆಯೋಗದಲ್ಲಿ ಯಾರು ಇರುತ್ತಾರೆ
ಸ್ವಾಯತತ್ತೆಯ ಕೊರತೆ
ಸಾಂಸ್ಥಿಕ ಪ್ರಭಾವ
ಕೇಂದ್ರದ ಬದಲಾವಣೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT