ಶಿವರಾಜ್ ಸಿಂಗ್ ಚೌಹ್ಹಾಣ್ 
ದೇಶ

ಈರುಳ್ಳಿ ಹೇಗೆ ಬೆಳೆಯುತ್ತದೆ ಎಂಬುದು ರಾಹುಲ್ ಗಾಂಧಿಗೆ ಗೊತ್ತಿಲ್ಲ- ಶಿವರಾಜ್ ಸಿಂಗ್ ಚೌಹ್ಹಾಣ್

ಈರುಳ್ಳಿ ಹೇಗೆ ಬೆಳೆಯುತ್ತದೆ ಎಂಬ ಬಗ್ಗೆಯೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಗೊತ್ತಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ವಾಗ್ದಾಳಿ ನಡೆಸಿದ್ದಾರೆ.

 ಉಜ್ಜೈನಿ : ಇತ್ತೀಚಿಗೆ ಮಾಂಡಸೂರ್ ನ ರೈತರನ್ನು ಭೇಟಿ ಮಾಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ  ಮಧ್ಯಪ್ರದೇಶ  ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ವಾಗ್ದಾಳಿ ನಡೆಸಿದ್ದಾರೆ. ಈರುಳ್ಳಿ ಹೇಗೆ ಬೆಳೆಯುತ್ತದೆ ಎಂಬ ಬಗ್ಗೆಯೂ ರಾಹುಲ್ ಗಾಂಧಿ ಅವರಿಗೆ  ಗೊತ್ತಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಸಮಾರಂಭವೊಂದರಲ್ಲಿ ಮಾತನಾಡಿದ ಶಿವರಾಜ್ ಸಿಂಗ್ ಚೌಹ್ಹಾಣ್ , ರಾಹುಲ್ ಗಾಂಧಿ ತಮ್ಮಷ್ಟಕ್ಕೆ ತಾವೇ ಪ್ರಧಾನಿಯಾಗಲು ಸಿದ್ಧವಿರುವುದಾಗಿ ಹೇಳುತ್ತಿದ್ದಾರೆ. ಆದರೆ. ಅವರನ್ನು ಪ್ರಧಾನಿಯನ್ನಾಗಿ ಯಾರು ಮಾಡುತ್ತಾರೆ ಎಂದು ಪ್ರಶ್ನಿಸಿದರು.
  ರಾಹುಲ್ ಗಾಂಧಿಗೆ ಮೆಣಸಿನ ಕಾಯಿ ಹೇಗೆ ಬೆಳೆಯುತ್ತದೆ, ಮೇಲೆನಾ  ಅಥವಾ ಕೆಳಗೆ ಬೆಳೆಯುತ್ತಾ ಅನ್ನೋ ಬಗ್ಗೆ ಅರಿವಿಲ್ಲ. ಈರುಳ್ಳಿ  ನೆಲದ ಒಳಗೆ ಬೆಳೆಯುತ್ತಾ  ಅಥವಾ ಮೇಲೆ ಬೆಳೆಯುತ್ತಾ ಎಂಬ ಬಗ್ಗೆ ರಾಹುಲ್ ಗಾಂಧಿ ಗೆ ಗೊತ್ತೇ ಇಲ್ಲ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT