ಪೊಲೀಸ್ ಚಿತ್ರ 
ದೇಶ

ಉತ್ತರ ಪ್ರದೇಶ : ಗೋ ಕಳ್ಳಸಾಗಣೆ ತಡೆಯುವಲ್ಲಿ ವಿಫಲ: ತನ್ನ ವಿರುದ್ಧವೇ ದೂರು ದಾಖಲಿಸಿದ್ದ ಪೊಲೀಸ್ !

ಗೋ ಕಳ್ಳಸಾಗಣೆ ತಡೆಯುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮೀರತ್ ಮುಖ್ಯ ಠಾಣಾಧಿಕಾರಿ ತನ್ನನ್ನೂ ಸೇರಿದಂತೆ ಇತರ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.

ಮೀರತ್: ಇದೊಂದು ರೀತಿಯ ವಿಚಿತ್ರಕಾರಿ ಘಟನೆ. ಗೋ ಕಳ್ಳಸಾಗಣೆ ತಡೆಯುವಲ್ಲಿ ವಿಫಲವಾದ  ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮೀರತ್ ಮುಖ್ಯ ಠಾಣಾಧಿಕಾರಿ ತನ್ನನ್ನೂ ಸೇರಿದಂತೆ  ಇತರ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.
ಕಾರಕೊಡಾ ಠಾಣೆಯ ಉಸ್ತುವಾರಿ ತೆಗೆದುಕೊಳ್ಳುವ ಮುನ್ನ  ದೋಷಪೂರಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅವರ ಕಾನೂನು  ರೂಪಿಸಿದ್ದಾಗಿ  ಸುದ್ದಿಸಂಸ್ಥೆಯೊಂದಕ್ಕೆ ಮುಖ್ಯ ಠಾಣಾಧಿಕಾರಿ ರಾಜೇಂದ್ರ ತ್ಯಾಗಿ ತಿಳಿಸಿದ್ದಾರೆ.
ಅಪರಾಧ ವಿರುದ್ಧ ಕ್ರಮ ತೆಗೆದುಕೊಳ್ಳದ ಅಧಿಕಾರಿಯನ್ನು ಜವಾಬ್ದಾರನ್ನಾಗಿಸುವ ನಿಟ್ಟಿನಲ್ಲಿ ತಾವೇ ಈ ಪರಿಕಲ್ಪನೆಯನ್ನು ರೂಪಿಸಿದ್ದೇನೆ. ಆದರೆ, ಗೋ ಕಳ್ಳಸಾಗಣೆ ತಡೆಯುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ತನ್ನ ವಿರುದ್ಧವೇ ದೂರು ದಾಖಲಿಸಿರುವುದಾಗಿ ಅವರು ಹೇಳಿದ್ದಾರೆ.
ಬೀಟ್ ಪೊಲೀಸ್ ವ್ಯಾಪ್ತಿಯಲ್ಲಿ ಒಂದು ವೇಳೆ ಯಾವುದೇ ಕಳ್ಳತನ ಅಥವಾ ಕೊಲೆ ನಡೆದ್ದರೆ ಆ ಕಾನ್ಸ್ ಟೇಬಲ್ ನನ್ನೆ ಜವಾಬ್ದಾರರನ್ನಾಗಿ ಮಾಡುವ ಉದ್ದೇಶದಿಂದ ಇಂತಹದೊಂದು ಕಾನೂನನ್ನೇ ತಾವೇ ಜಾರಿಗೆ ತರಲಾಗಿದ್ದು,ಎರಡಕ್ಕಿಂತ ಹೆಚ್ಚು ಬಾರಿ ನಿರ್ಲಕ್ಷ್ಯ ವಹಿಸಿದ್ದರೆ ಅಂತಹ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಆದೇ ರೀತಿಯಲ್ಲಿ ಆರು ಪೊಲೀಸ್  ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲಿಸಿರುವುದಾಗಿ ಎಸ್ ಹೆಚ್ ಒ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT