Representational image 
ದೇಶ

ಉತ್ತರಾಖಂಡದಲ್ಲಿ ಮೇಘಸ್ಪೋಟ: ಕೊಚ್ಚಿ ಹೋದ ಮನೆ, ಅಂಗಡಿಗಳು, ವಾಹನಗಳಿಗೆ ಹಾನಿ

ಉತ್ತರಾಖಂಡ್ ನ ತರೈಲಿ, ಮತ್ತು ಘಾಟ್ ಪ್ರದೇಶಗಳಲ್ಲಿ ಉಂಟಾದ, ಮೇಘ ಸ್ಫೋಟಕ್ಕೆ ಸುಮಾರು 1 ಡಜನ್ ಮನೆಗಳು ಹಾಗೂ 10 ಅಂಗಡಿಗಳು ಹಾಗೂ 6 ...

ಡೆಹರಾಡೂನ್:  ಉತ್ತರಾಖಂಡ್ ನ ತರೈಲಿ, ಮತ್ತು ಘಾಟ್ ಪ್ರದೇಶಗಳಲ್ಲಿ ಉಂಟಾದ, ಮೇಘ ಸ್ಫೋಟಕ್ಕೆ ಸುಮಾರು 1 ಡಜನ್  ಮನೆಗಳು ಹಾಗೂ 10 ಅಂಗಡಿಗಳು ಹಾಗೂ 6 ವಾಹನಗಳು ಕೊಚ್ಚಿ ಹೋಗಿವೆ. ಆದರೆ ಯಾವುದೇ ಪ್ರಾಣಾಪಾಯವಾಗಿರುವ ವರದಿಯಾಗಿಲ್ಲ.
ಪ್ರವಾಹದಿಂದಾಗಿ 10 ಅಂಗಡಿಗಳು ಮತ್ತು ಆರು ವಾಹನಗಳು ಪನ್ಮತಿ ನದಿಯಲ್ಲಿ ಕೊಚ್ಚಿಹೋಗಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ  ಅಧಿಕಾರಿ ತಿಳಿಸಿದ್ದಾರೆ.
ಅಧಿಕ ಮಳೆಯಿಂದಾಗಿ ಧುರ್ಮಾ ಮತ್ತು ಕುಂಡಿ ಗ್ರಾಮದಲ್ಲಿ  ಭೂ ಕುಸಿತ ಉಂಟಾಗಿದೆ ಪರಿಹಾರ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕಾಗಮಿಸಿವೆ, ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್  ಆಶೀಶ್ ಜೋಶಿ ಹೇಳಿದ್ದಾರೆ.
ಮಳೆಯಿಂದಾಗಿ ಬದರಿನಾಥ್, ಹೆದ್ದಾರಿ  ರಸ್ತೆ ಕ್ಲೋಸ್ ಮಾಡಲಾಗಿತ್ತು, ನಂತರ ಜೆಸಿಬಿ ಬಂದು ರಸ್ತೆ ತೆರವು ಗೊಳಿಸಿದ ಮೇಲೆ ಸಂಚಾರ ಪುನಾರಂಭವಾಯಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT