Representational image 
ದೇಶ

ಉತ್ತರಾಖಂಡದಲ್ಲಿ ಮೇಘಸ್ಪೋಟ: ಕೊಚ್ಚಿ ಹೋದ ಮನೆ, ಅಂಗಡಿಗಳು, ವಾಹನಗಳಿಗೆ ಹಾನಿ

ಉತ್ತರಾಖಂಡ್ ನ ತರೈಲಿ, ಮತ್ತು ಘಾಟ್ ಪ್ರದೇಶಗಳಲ್ಲಿ ಉಂಟಾದ, ಮೇಘ ಸ್ಫೋಟಕ್ಕೆ ಸುಮಾರು 1 ಡಜನ್ ಮನೆಗಳು ಹಾಗೂ 10 ಅಂಗಡಿಗಳು ಹಾಗೂ 6 ...

ಡೆಹರಾಡೂನ್:  ಉತ್ತರಾಖಂಡ್ ನ ತರೈಲಿ, ಮತ್ತು ಘಾಟ್ ಪ್ರದೇಶಗಳಲ್ಲಿ ಉಂಟಾದ, ಮೇಘ ಸ್ಫೋಟಕ್ಕೆ ಸುಮಾರು 1 ಡಜನ್  ಮನೆಗಳು ಹಾಗೂ 10 ಅಂಗಡಿಗಳು ಹಾಗೂ 6 ವಾಹನಗಳು ಕೊಚ್ಚಿ ಹೋಗಿವೆ. ಆದರೆ ಯಾವುದೇ ಪ್ರಾಣಾಪಾಯವಾಗಿರುವ ವರದಿಯಾಗಿಲ್ಲ.
ಪ್ರವಾಹದಿಂದಾಗಿ 10 ಅಂಗಡಿಗಳು ಮತ್ತು ಆರು ವಾಹನಗಳು ಪನ್ಮತಿ ನದಿಯಲ್ಲಿ ಕೊಚ್ಚಿಹೋಗಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ  ಅಧಿಕಾರಿ ತಿಳಿಸಿದ್ದಾರೆ.
ಅಧಿಕ ಮಳೆಯಿಂದಾಗಿ ಧುರ್ಮಾ ಮತ್ತು ಕುಂಡಿ ಗ್ರಾಮದಲ್ಲಿ  ಭೂ ಕುಸಿತ ಉಂಟಾಗಿದೆ ಪರಿಹಾರ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕಾಗಮಿಸಿವೆ, ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್  ಆಶೀಶ್ ಜೋಶಿ ಹೇಳಿದ್ದಾರೆ.
ಮಳೆಯಿಂದಾಗಿ ಬದರಿನಾಥ್, ಹೆದ್ದಾರಿ  ರಸ್ತೆ ಕ್ಲೋಸ್ ಮಾಡಲಾಗಿತ್ತು, ನಂತರ ಜೆಸಿಬಿ ಬಂದು ರಸ್ತೆ ತೆರವು ಗೊಳಿಸಿದ ಮೇಲೆ ಸಂಚಾರ ಪುನಾರಂಭವಾಯಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT