ಬಿಜೆಪಿ ಸಂಸದ ದಿನೇಶ್ ಕಶ್ಯಪ್ 
ದೇಶ

ಮತಾಂತರಗೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು; ಬಿಜೆಪಿ ಸಂಸದ

ಮತಾಂತರಗೊಂಡು ಧರ್ಮ ಬದಲಿಸಿಕೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕೆಂದು ಬಿಜೆಪಿ ಸಂಸದ ದಿನೇಶ್ ಕಶ್ಯಪ್ ಅವರು ಸೋಮವಾರ ಹೇಳಿದ್ದಾರೆ...

ಜಗ್ದಾಲ್ಪುರ: ಮತಾಂತರಗೊಂಡು ಧರ್ಮ ಬದಲಿಸಿಕೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕೆಂದು ಬಿಜೆಪಿ ಸಂಸದ ದಿನೇಶ್ ಕಶ್ಯಪ್ ಅವರು ಸೋಮವಾರ ಹೇಳಿದ್ದಾರೆ. 
ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿರುವ ಅವನರು, ಮತಾಂತರಗೊಳ್ಳುತ್ತಿರುವುದೇ ದೊಡ್ಡ ಸಮಸ್ಯೆಯಾದಿ ಪರಿಣಮಿಸಿದೆ. ಮತಾಂತರಗೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ. 
ಪ್ರಮುಖವಾಗಿ ಧರ್ಮ ಬದಲಿಸಿಕೊಳ್ಳುವ ಆದಿವಾಸಿಗಳಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು ಎಂದು ತಿಳಿಸಿದ್ದಾರೆ. 
ಈ ಹೇಳಿಕೆಗೆ ಕೆಲ ಪರ ಹಾಗೂ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾದ ಬಳಿಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಶ್ಯಪ್ ಅವರು, ಇದು ನನ್ನ ವೈಯಕ್ತಿಕ ಅಭಿಪ್ರಾಯ. ಮತಾಂತರಗೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು. ಇದನ್ನು ಅನುಸರಿಸುವುದು ಉತ್ತಮವಾಗಿರುತ್ತದೆ. ಈ ರೀತಿಯ ನಿರ್ಧಾರದಿಂದ ಮತಾಂತರಗೊಳ್ಳುವ ಸಂಖ್ಯೆಗಳೂ ಕೂಡ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT