ಬಿಜೆಪಿ ಸಂಸದ ದಿನೇಶ್ ಕಶ್ಯಪ್ 
ದೇಶ

ಮತಾಂತರಗೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು; ಬಿಜೆಪಿ ಸಂಸದ

ಮತಾಂತರಗೊಂಡು ಧರ್ಮ ಬದಲಿಸಿಕೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕೆಂದು ಬಿಜೆಪಿ ಸಂಸದ ದಿನೇಶ್ ಕಶ್ಯಪ್ ಅವರು ಸೋಮವಾರ ಹೇಳಿದ್ದಾರೆ...

ಜಗ್ದಾಲ್ಪುರ: ಮತಾಂತರಗೊಂಡು ಧರ್ಮ ಬದಲಿಸಿಕೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕೆಂದು ಬಿಜೆಪಿ ಸಂಸದ ದಿನೇಶ್ ಕಶ್ಯಪ್ ಅವರು ಸೋಮವಾರ ಹೇಳಿದ್ದಾರೆ. 
ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿರುವ ಅವನರು, ಮತಾಂತರಗೊಳ್ಳುತ್ತಿರುವುದೇ ದೊಡ್ಡ ಸಮಸ್ಯೆಯಾದಿ ಪರಿಣಮಿಸಿದೆ. ಮತಾಂತರಗೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ. 
ಪ್ರಮುಖವಾಗಿ ಧರ್ಮ ಬದಲಿಸಿಕೊಳ್ಳುವ ಆದಿವಾಸಿಗಳಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು ಎಂದು ತಿಳಿಸಿದ್ದಾರೆ. 
ಈ ಹೇಳಿಕೆಗೆ ಕೆಲ ಪರ ಹಾಗೂ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾದ ಬಳಿಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಶ್ಯಪ್ ಅವರು, ಇದು ನನ್ನ ವೈಯಕ್ತಿಕ ಅಭಿಪ್ರಾಯ. ಮತಾಂತರಗೊಳ್ಳುವ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನಿಷೇಧಿಸಬೇಕು. ಇದನ್ನು ಅನುಸರಿಸುವುದು ಉತ್ತಮವಾಗಿರುತ್ತದೆ. ಈ ರೀತಿಯ ನಿರ್ಧಾರದಿಂದ ಮತಾಂತರಗೊಳ್ಳುವ ಸಂಖ್ಯೆಗಳೂ ಕೂಡ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT