ಜೀತೆಂದ್ರ ಸಿಂಗ್ 
ದೇಶ

ಕಲಾಂ 'ವಿಶನ್ 2020' ಕನಸು ಪ್ರಧಾನಿ ಮೋದಿಯವರ 'ನವ ಭಾರತ'ದಿಂದ ಸಾಕಾರ: ಜಿತೇಂದ್ರ ಸಿಂಗ್

ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ 'ವಿಶನ್ 2020' ಕನಸು ಪ್ರಧಾನಿ ನರೇಂದ್ರಮೋದಿ ಅವರ 'ನವ ಭಾರತ'ದಿಂದ ಸಾಕಾರಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಜೀತೆಂದ್ರ ಸಿಂಗ್ ಹೇಳಿದ್ದಾರೆ.

ನವದೆಹಲಿ: ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ 'ವಿಶನ್ 2020' ಕನಸು ಪ್ರಧಾನಿ ನರೇಂದ್ರಮೋದಿ ಅವರ 'ನವ ಭಾರತ'ದಿಂದ ಸಾಕಾರಗೊಳ್ಳುತ್ತಿದೆ ಎಂದು  ಕೇಂದ್ರ  ಸಚಿವ ಜೀತೆಂದ್ರ ಸಿಂಗ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಅಪಿಜೆ ಅಬ್ದುಲ್ ಕಲಾಂ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  2020 ರೊಳಗೆ ಭಾರತ ಅಭಿವೃದ್ದಿ ಆಗಬೇಕೆಂದು ಅಬ್ದುಲ್ ಕಲಾಂ ಕನಸು ಕಂಡಿದ್ದರು. ಪ್ರಧಾನಿ ನರೇಂದ್ರಮೋದಿ ಈ ಕನಸನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ತಿಳಿಸಿದರು.

ಕಲಾಂ ಅವರು ವಿಜ್ಞಾನ ಕ್ಷೇತ್ರದಲ್ಲಿ ಬೆಳೆಸಿಕೊಂಡಿದ್ದ ಆಸಕ್ತಿ ಕುರಿತು ಮಾತಾಡಿದ ಸಚಿವರು, ಕಲಾಂ  ಸಾರ್ವಜನಿಕ ಹಾಗೂ ಖಾಸಗಿ ವಿಷಯಗಳಿಂದ ಅವರು ಎಂದಿಗೂ ವಿರೋಧ ಕಟ್ಟಿಕೊಂಡಿರಲಿಲ್ಲ, ಕಲಿಕೆ ಹಾಗೂ ಅವರ ಸ್ಪೊರ್ತಿಯುತ ಅನುಭಗಳು ಎಂದಿಗೂ ಪ್ರೇರಣೆಯಾಗಲಿವೆ ಎಂದು ಸ್ಮರಿಸಿದರು.

ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ   ಸಾರ್ವಜನಿಕ ಹಿತಾಸಕ್ತಿ ರಕ್ಷಣೆಗಾಗಿ ಶ್ರಮಿಸಿದ ಅಧಿಕಾರಿಗಳಿಗೆ ಅಬ್ದುಲ್ ಕಲಾಂ ಸ್ಮಾರಕ ಪ್ರಶಸ್ತಿಯನ್ನು ವಿತರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ