ಜೀತೆಂದ್ರ ಸಿಂಗ್ 
ದೇಶ

ಕಲಾಂ 'ವಿಶನ್ 2020' ಕನಸು ಪ್ರಧಾನಿ ಮೋದಿಯವರ 'ನವ ಭಾರತ'ದಿಂದ ಸಾಕಾರ: ಜಿತೇಂದ್ರ ಸಿಂಗ್

ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ 'ವಿಶನ್ 2020' ಕನಸು ಪ್ರಧಾನಿ ನರೇಂದ್ರಮೋದಿ ಅವರ 'ನವ ಭಾರತ'ದಿಂದ ಸಾಕಾರಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಜೀತೆಂದ್ರ ಸಿಂಗ್ ಹೇಳಿದ್ದಾರೆ.

ನವದೆಹಲಿ: ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ 'ವಿಶನ್ 2020' ಕನಸು ಪ್ರಧಾನಿ ನರೇಂದ್ರಮೋದಿ ಅವರ 'ನವ ಭಾರತ'ದಿಂದ ಸಾಕಾರಗೊಳ್ಳುತ್ತಿದೆ ಎಂದು  ಕೇಂದ್ರ  ಸಚಿವ ಜೀತೆಂದ್ರ ಸಿಂಗ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಅಪಿಜೆ ಅಬ್ದುಲ್ ಕಲಾಂ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  2020 ರೊಳಗೆ ಭಾರತ ಅಭಿವೃದ್ದಿ ಆಗಬೇಕೆಂದು ಅಬ್ದುಲ್ ಕಲಾಂ ಕನಸು ಕಂಡಿದ್ದರು. ಪ್ರಧಾನಿ ನರೇಂದ್ರಮೋದಿ ಈ ಕನಸನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ತಿಳಿಸಿದರು.

ಕಲಾಂ ಅವರು ವಿಜ್ಞಾನ ಕ್ಷೇತ್ರದಲ್ಲಿ ಬೆಳೆಸಿಕೊಂಡಿದ್ದ ಆಸಕ್ತಿ ಕುರಿತು ಮಾತಾಡಿದ ಸಚಿವರು, ಕಲಾಂ  ಸಾರ್ವಜನಿಕ ಹಾಗೂ ಖಾಸಗಿ ವಿಷಯಗಳಿಂದ ಅವರು ಎಂದಿಗೂ ವಿರೋಧ ಕಟ್ಟಿಕೊಂಡಿರಲಿಲ್ಲ, ಕಲಿಕೆ ಹಾಗೂ ಅವರ ಸ್ಪೊರ್ತಿಯುತ ಅನುಭಗಳು ಎಂದಿಗೂ ಪ್ರೇರಣೆಯಾಗಲಿವೆ ಎಂದು ಸ್ಮರಿಸಿದರು.

ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ   ಸಾರ್ವಜನಿಕ ಹಿತಾಸಕ್ತಿ ರಕ್ಷಣೆಗಾಗಿ ಶ್ರಮಿಸಿದ ಅಧಿಕಾರಿಗಳಿಗೆ ಅಬ್ದುಲ್ ಕಲಾಂ ಸ್ಮಾರಕ ಪ್ರಶಸ್ತಿಯನ್ನು ವಿತರಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT