ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ 
ದೇಶ

ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ಲೋಕಸಭೆಯಲ್ಲಿ ಜು.20, ರಾಜ್ಯಸಭೆಯಲ್ಲಿ ಜು.23ರಂದು ಚರ್ಚೆ

ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ದ ವಿರೋಧ ಪಕ್ಷಗಳ ಮಂಡನೆ ಮಾಡಿದ್ದ ಅವಿಶ್ವಾಸ ನಿರ್ಣಯ ಕುರಿತು ಜುಲೈ.20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು...

ನವದೆಹಲಿ; ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ದ ವಿರೋಧ ಪಕ್ಷಗಳ ಮಂಡನೆ ಮಾಡಿದ್ದ ಅವಿಶ್ವಾಸ ನಿರ್ಣಯ ಕುರಿತು ಜುಲೈ.20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಬುಧವಾರ ತಿಳಿದುಬಂದಿದೆ. 
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ದ ಸಂಸತ್ತಿನಲ್ಲಿ ಕಾಂಗ್ರೆಸ್ ಹಾಗೂ ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು. 
ಈ ಅವಿಶ್ವಾಸ ನಿರ್ಣಯ ಮಂಡನೆಯನ್ನು ಅಂಗೀಕರಿಸಿರುವ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಜುಲೈ.20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ಈ ಕುರಿತು ಚರ್ಚೆಗೆ ಅವಕಾಶ ನೀಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!