ದೇಶದ್ರೋಹದ ಕಾನೂನಿನ ವ್ಯಾಪ್ತಿ, ಪರಿಧಿಯ ಬಗ್ಗೆ ಕಾನೂನಿ ಸಮಿತಿಯಿಂದ ಪರಿಶೀಲನೆ: ಕೇಂದ್ರ ಸರ್ಕಾರ 
ದೇಶ

ದೇಶದ್ರೋಹದ ಕಾನೂನಿನ ವ್ಯಾಪ್ತಿ, ಪರಿಧಿಯ ಬಗ್ಗೆ ಕಾನೂನಿ ಸಮಿತಿಯಿಂದ ಪರಿಶೀಲನೆ: ಕೇಂದ್ರ ಸರ್ಕಾರ

ದೇಶದ್ರೋಹದ ಕಾನೂನನ್ನು ಯಾವಾಗ ಪ್ರಯೋಗಿಸಬಹುದು, ಅದರ ವ್ಯಾಪ್ತಿ, ಪರಿಧಿಗಳೇನು ಎಂಬುದರ ಬಗ್ಗೆ ಕಾನೂನಿನ ಸಮಿತಿ ಪರಿಶೀಲನೆ ನಡೆಸುತ್ತಿದೆ ಎಂದು ಕೇಂದ್ರ ಸರ್ಕಾರ ಸಂಸತ್ ಗೆ ತಿಳಿಸಿದೆ.

ನವದೆಹಲಿ: ದೇಶದ್ರೋಹದ ಕಾನೂನನ್ನು ಯಾವಾಗ ಪ್ರಯೋಗಿಸಬಹುದು, ಅದರ ವ್ಯಾಪ್ತಿ, ಪರಿಧಿಗಳೇನು ಎಂಬುದರ ಬಗ್ಗೆ ಕಾನೂನಿನ ಸಮಿತಿ ಪರಿಶೀಲನೆ ನಡೆಸುತ್ತಿದೆ ಎಂದು ಕೇಂದ್ರ ಸರ್ಕಾರ ಸಂಸತ್ ಗೆ ತಿಳಿಸಿದೆ. 
ರಾಜ್ಯಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿರುವ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್, ಸೆಕ್ಷನ್ 12ಎ ಅಡಿಯಲ್ಲಿ ಬರುವ ದೇಶ ದ್ರೋಹದ ಕಾನೂನನ್ನು ಬಳಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಬೇಕೆಂದು ಇಲಾಖೆ ಕಾನೂನು ಮತ್ತು ನ್ಯಾಯಾಂಗ ಇಲಾಖೆಗೆ ಮನವಿ ಮಾಡಿ ಅಗತ್ಯವಿದ್ದರೆ ತಿದ್ದುಪಡಿಗಳನ್ನು ಸಲಹೆ ನೀಡಿ ಎಂದು ಕೇಳಿದೆ ಎಂದು ಸಚಿವರು ಹೇಳಿದ್ದಾರೆ. 
ದೇಶದ್ರೋಹದ ಕಾನೂನನ್ನು ಯಾವಾಗ ಬಳಕೆ ಮಾಡಬಹುದು, ಅದರ ಪರಿಧಿ, ವ್ಯಾಪ್ತಿಗಳೇನು ಎಂಬುದನ್ನು ಕಾನೂನು ಸಮಿತಿಯಿ ಅಧ್ಯಯನ ನಡೆಸಿದ್ದು ಕರಡು ಸಿದ್ಧವಾಗಿದೆ. ಈ ಸಂಬಂಧ ಜೂ.26 ರಂದು ಸಭೆ ನಡೆಯಲಿದೆ ಎಂದು ಗೃಹ ಖಾತೆ ರಾಜ್ಯ ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

SCROLL FOR NEXT