ಉತ್ತರ ಪ್ರದೇಶದ ಹಿಂದೂ ಕುಟುಂಬಗಳ ವಲಸೆ ಬಗ್ಗೆ ಮಾಹಿತಿ ಇಲ್ಲ: ಕೇಂದ್ರ ಸ್ಪಷ್ಟನೆ 
ದೇಶ

ಉತ್ತರ ಪ್ರದೇಶದ ಹಿಂದೂ ಕುಟುಂಬಗಳ ವಲಸೆ ಬಗ್ಗೆ ಮಾಹಿತಿ ಇಲ್ಲ: ಕೇಂದ್ರ ಸ್ಪಷ್ಟನೆ

ಉತ್ತರ ಪ್ರದೇಶದ ಪಶ್ಚಿಮ ಭಾಗದ ಹಿಂದೂಗಳ ವಲಸೆ ಸಂಬಂಧ ಯಾವ ಅಧಿಕೃತ ವರದಿಗಳಿಲ್ಲ ಎಂದು ಕೇಂದ್ರ ಸಚಿವ ಹಂಸರಾಜ್ ಗಂಗರಾಮ್ ಅಹಿರ್ ರಾಜ್ಯಸಭೆಗೆ ತಿಳಿಸಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ಪಶ್ಚಿಮ ಭಾಗದ ಹಿಂದೂಗಳ ವಲಸೆ ಸಂಬಂಧ ಯಾವ ಅಧಿಕೃತ ವರದಿಗಳಿಲ್ಲ ಎಂದು  ಕೇಂದ್ರ ಸಚಿವ ಹಂಸರಾಜ್ ಗಂಗರಾಮ್ ಅಹಿರ್ ರಾಜ್ಯಸಭೆಗೆ ತಿಳಿಸಿದ್ದಾರೆ.
ಹಿಂದೂ ಕುಟುಂಬಗಳ ವಲಸೆ ಕುರಿತಂತೆ ಪರಿಶೀಲಿಸಲು ಸರಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಕೇಳಲಾದ  ಲಿಖಿತ ಪ್ರಶ್ನೆಗೆ ಅಹೀರ್ ಈ ಉತ್ತರ ನೀಡಿದ್ದಾರೆ.
ಉತ್ತರ ಪ್ರದೇಶದ ಸರ್ಕಾರದಿಂದ ಈ ವರದಿ ಬಂದಿದೆ. ವರದಿ ಪ್ರಕಾರ, ಉತ್ತರ ಪ್ರದೇಶದ ದಿಯೋಬಾಂದ್-ಸಹ್ರಾಮ್ ಪುರ ಪ್ರದೇಶದ ಬನ್ಹೇರಾ ಖಾಸ್ ಗ್ರಾಮದಲ್ಲಿರುವ ಯಾವ ಹಿಂದೂ ಕುಟುಂಬವೂ ವಲಸೆಗೆ ಮುಂದಾಗಿಲ್ಲ ಎಂದು ಅಹೀರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT