ಬಾಬಾ ರಾಮ್‌ದೇವ್ 
ದೇಶ

ನಿರುದ್ಯೋಗ ಸಮಸ್ಯೆ ಪರಿಹರಿಸಲು ಕೇಂದ್ರ, ರಾಜ್ಯ ಸರ್ಕಾರಗಳ ನಿರುತ್ಸಾಹ: ಬಾಬಾ ರಾಮ್‌ದೇವ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕರಾದ ವಿರುದ್ಧ ಯೋಗಗರು ಬಾಬಾ ರಾಮ್‌ದೇವ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ...

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕರಾದ ವಿರುದ್ಧ ಯೋಗಗರು ಬಾಬಾ ರಾಮ್‌ದೇವ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. 
ನಿರುದ್ಯೋಗ ದೇಶದ ಬಹುದೊಡ್ಡ ಸಮಸ್ಯೆಯಾಗಿದ್ದು ಇದನ್ನು ಪರಿಹರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಶ್ರಮವಹಿಸಿಲ್ಲ ಎಂದು ಬಾಬಾ ರಾಮ್‌ದೇವ್ ಹೇಳಿದ್ದಾರೆ. 
ಸ್ವದೇಶಿ ಚಳುವಳಿ ಮೂಲಕ ಸ್ವಯಂ ಅವಲಂಬಿತ ದೇಶವನ್ನು ಕಟ್ಟಲು ನಿರ್ಧರಿಸಿದ್ದೇನೆ. ಇನ್ನು ನಿರುದ್ಯೋಗ, ಬಡತನ, ಹಸಿವು ಮತ್ತು ಆಹಾರ ಕೊರತೆ ಭಾರತಕ್ಕೆ ಅಪಮಾನದಂತಿದ್ದು ಇದನ್ನು ತೊಡೆದು ಹಾಕುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ. 
ಕಳೆದ ಒಂದು ತಿಂಗಳಿನಲ್ಲಿ ಪತಾಂಜಳಿ ಸಮೂಹ ಸುಮಾರು 11 ಸಾವಿರ ಉದ್ಯೋಗಗಳನ್ನು ಸೃಷ್ಟಿಸಿದೆ. ಇನ್ನು ಮುಂದಿನ ಐದಾರು ತಿಂಗಳಲ್ಲಿ ಇದೇ ರೀತಿಯ ಉದ್ಯೋಗಗಳನ್ನು ಸೃಷ್ಟಿಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಮಧ್ಯಪ್ರದೇಶದಲ್ಲಿ 20 ಸಾವಿರ ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT