ಕೊಹಿನೂರ್ 
ದೇಶ

ಕೊಹಿನೂರ್ ವಜ್ರ ವಾಪಸ್ ತರಲು ವಿದೇಶಿ ಅಧಿಕಾರಿಗಳ ಜತೆ ಚರ್ಚೆ: ವಿಕೆ ಸಿಂಗ್

ಜಗತ್ತಿನ ಅಮೂಲ್ಯ ವಜ್ರಗಳಲ್ಲಿ ಒಂದಾಗಿರುವ ಕೊಹಿನೂರ್ ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಾಪಸ್ ತರುವ ಕುರಿತಂತೆ ವಿದೇಶಿ ಅಧಿಕಾರಿಗಳ ಜತೆ ಚರ್ಚಿಸುತ್ತಿರುವುದಾಗಿ...

ನವದೆಹಲಿ: ಜಗತ್ತಿನ ಅಮೂಲ್ಯ ವಜ್ರಗಳಲ್ಲಿ ಒಂದಾಗಿರುವ ಕೊಹಿನೂರ್ ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಾಪಸ್ ತರುವ ಕುರಿತಂತೆ ವಿದೇಶಿ ಅಧಿಕಾರಿಗಳ ಜತೆ ಚರ್ಚಿಸುತ್ತಿರುವುದಾಗಿ ಕೇಂದ್ರ ಸಚಿವ ವಿಕೆ ಸಿಂಗ್ ಹೇಳಿದ್ದಾರೆ. 
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು ಭಾರತೀಯರು ಮತ್ತು ಸಂಸತ್ ವ್ಯಕ್ತಪಡಿಸಿದ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತದ ಪುರಾತತ್ವ ಸಮೀಕ್ಷೆಯಿಂದ ಮಾಹಿತಿ ಪಡೆದು ಮತ್ತೆ ಕೊಹಿನೂರ್ ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಾಪಸ್ ತರಲು ವಿದೇಶಿ ಅಧಿಕಾರಿಗಳ ಜತೆ ಚರ್ಚಿಸುತ್ತಿರುವುದಾಗಿ ಹೇಳಿದರು. 
ಅಮೂಲ್ಯವಾದ ಕೊಹಿನೂರ್ ವಜ್ರ ಹಾಗೂ ಇತರ ಪ್ರಾಚೀನ ವಸ್ತುಗಳನ್ನು ಮರಳಿ ತರಲು ವಿದೇಶಾಂಗ ಸಚಿವಾಲಯ ಪ್ರಯತ್ನಿಸುತ್ತಿದೆಯೇ ಎಂದು ಕೇಳಿದ ಪ್ರಶ್ನೆಗೆ ಸಚಿವರು ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT