ಸಂಸದ ರಾಕೇಶ್ ಸಿಂಗ್ 
ದೇಶ

ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಪಕ್ಷಗಳ ಅವಿಶ್ವಾಸ ನಿರ್ಣಯ ನಾಚಿಕೆಗೇಡಿನದು- ಬಿಜೆಪಿ

ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿರುವುದು ನಾಚಿಕೆಗೇಡಿನದು ಎಂದು ಬಿಜೆಪಿಯ ಸಂಸದ ರಾಕೇಶ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಲೋಕಸಭೆಯಲ್ಲಿ  ಪ್ರಧಾನಿ ನರೇಂದ್ರಮೋದಿ ನೇತೃತ್ವದ  ಕೇಂದ್ರಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿರುವುದು ನಾಚಿಕೆಗೇಡಿನದು ಎಂದು  ಬಿಜೆಪಿಯ ಸಂಸದ ರಾಕೇಶ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತು  ಒಂದು ಕುಟುಂಬದಂತೆ ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ದೇಶಕ್ಕೆ ದೋಷಪೂರಿತ ಆಡಳಿತವನ್ನು ನೀಡಿತ್ತು. ಮಹಿಳೆಯರ ಬಗ್ಗೆ ಗಮನ ನೀಡಿರಲಿಲ್ಲ. ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತರ ಮೊದಲ ಹಕ್ಕಿದೆ ಎಂದು ಮಾಜಿ  ಪ್ರಧಾನಿ ಮನಮನೋಹನ್ ಸಿಂಗ್ ಹೇಳಿದ್ದರು. ಆದಾಗ್ಯೂ, ಪ್ರಧಾನಿ ನರೇಂದ್ರಮೋದಿ, ದೇಶದ ಸಂಪನ್ಮೂಲಗಳ ಮೇಲೆ  ಬಡವರ ಮೊದಲ ಹಕ್ಕಿದೆ ಎಂದು ಹೇಳುವ ಮೂಲಕ ಹೊಸ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರೆ ಎಂದು  ಸರ್ಕಾರವನ್ನು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT