ರಾಜವರ್ಧನ ರಾಥೋರ್ 
ದೇಶ

ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುವ ಪ್ರಸ್ತಾವನೆಯಿಲ್ಲ: ಕೇಂದ್ರ ಸರ್ಕಾರ

ಸಾಮಾಜಿಕ ಮಾಧ್ಯಮಗಳ ಮೇಲೆ ಹತೋಟಿಯಿಡುವ ಯಾವುದೇ ರೀತಿಯ ಪ್ರಸ್ತಾವನೆಯಿಲ್ಲ ಎಂದು ರಾಜ್ಯಸಭೆ ಕಲಾಪದಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ....

ನವದೆಹಲಿ: ಸಾಮಾಜಿಕ ಮಾಧ್ಯಮಗಳ ಮೇಲೆ ಹತೋಟಿಯಿಡುವ ಯಾವುದೇ ರೀತಿಯ ಪ್ರಸ್ತಾವನೆಯಿಲ್ಲ ಎಂದು ರಾಜ್ಯಸಭೆ ಕಲಾಪದಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.
ಮಾಹಿತಿ, ತಂತ್ರಜ್ಞಾನ  ಮತ್ತು ಪ್ರಸಾರ ಖಾತೆ ಸಚಿವ ರಾಜವರ್ಧನ್  ರಾಥೋರ್, ತಮ್ಮ ಇಲಾಖೆಯಿಂದ ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರ ಹೇರುವ ಯಾವುದೇ ಕೆಲಸ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಾದ ಫೇಸ್ ಬುಕ್, ಟ್ವಿಟ್ಟರ್, ಇನ್ ಸ್ಟಾ ಗ್ರಾಂ, ಯೂ ಟ್ಯೂಬ್ ಮೂಲಕ, ಇಲಾಖೆಯ  ನೀತಿ. ನಿಯಮಗಳು ಕಾರ್ಯಕ್ರಮಗಳನ್ನು ತಿಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಿಂದ ಸಮಾಜಕ್ಕೆ ಗಂಭೀರ ಬೆದರಿಕೆಯಿದೆ, ಹೀಗಾಗಿ ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಬೇಕು ಎಂಬ ಪ್ರಸ್ತಾವನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. ವ್ಯಕ್ತಿಯ ಗೌಪ್ಯತೆಯ ಹಕ್ಕನ್ನು ಹಾಳು ಮಾಡುವ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT