ರಾಜವರ್ಧನ ರಾಥೋರ್ 
ದೇಶ

ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುವ ಪ್ರಸ್ತಾವನೆಯಿಲ್ಲ: ಕೇಂದ್ರ ಸರ್ಕಾರ

ಸಾಮಾಜಿಕ ಮಾಧ್ಯಮಗಳ ಮೇಲೆ ಹತೋಟಿಯಿಡುವ ಯಾವುದೇ ರೀತಿಯ ಪ್ರಸ್ತಾವನೆಯಿಲ್ಲ ಎಂದು ರಾಜ್ಯಸಭೆ ಕಲಾಪದಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ....

ನವದೆಹಲಿ: ಸಾಮಾಜಿಕ ಮಾಧ್ಯಮಗಳ ಮೇಲೆ ಹತೋಟಿಯಿಡುವ ಯಾವುದೇ ರೀತಿಯ ಪ್ರಸ್ತಾವನೆಯಿಲ್ಲ ಎಂದು ರಾಜ್ಯಸಭೆ ಕಲಾಪದಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.
ಮಾಹಿತಿ, ತಂತ್ರಜ್ಞಾನ  ಮತ್ತು ಪ್ರಸಾರ ಖಾತೆ ಸಚಿವ ರಾಜವರ್ಧನ್  ರಾಥೋರ್, ತಮ್ಮ ಇಲಾಖೆಯಿಂದ ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರ ಹೇರುವ ಯಾವುದೇ ಕೆಲಸ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಾದ ಫೇಸ್ ಬುಕ್, ಟ್ವಿಟ್ಟರ್, ಇನ್ ಸ್ಟಾ ಗ್ರಾಂ, ಯೂ ಟ್ಯೂಬ್ ಮೂಲಕ, ಇಲಾಖೆಯ  ನೀತಿ. ನಿಯಮಗಳು ಕಾರ್ಯಕ್ರಮಗಳನ್ನು ತಿಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಿಂದ ಸಮಾಜಕ್ಕೆ ಗಂಭೀರ ಬೆದರಿಕೆಯಿದೆ, ಹೀಗಾಗಿ ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಬೇಕು ಎಂಬ ಪ್ರಸ್ತಾವನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. ವ್ಯಕ್ತಿಯ ಗೌಪ್ಯತೆಯ ಹಕ್ಕನ್ನು ಹಾಳು ಮಾಡುವ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT