ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕ ಇಂದ್ರೇಶ್ ಕುಮಾರ್ 
ದೇಶ

ಗೋಹತ್ಯೆ ನಿಂತರೆ, ಸಾಮೂಹಿಕ ಹಲ್ಲೆ ಪ್ರಕರಣಗಳೂ ನಿಲ್ಲುತ್ತವೆ: ಆರ್'ಎಸ್ಎಸ್ ನಾಯಕ

ಗೋಹತ್ಯೆಗಳು ನಿಂತರೆ, ಸಾಮೂಹಿಕ ಹಲ್ಲೆ ಪ್ರಕರಣಗಳೂ ಕೂಡ ನಿಲ್ಲುತ್ತವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕ ಇಂದ್ರೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ...

ಮುಂಬೈ: ಗೋಹತ್ಯೆಗಳು ನಿಂತರೆ, ಸಾಮೂಹಿಕ ಹಲ್ಲೆ ಪ್ರಕರಣಗಳೂ ಕೂಡ ನಿಲ್ಲುತ್ತವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕ ಇಂದ್ರೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. 
ರಾಜಸ್ಥಾನದ ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಅವರು, ಗೋಹತ್ಯೆಗಳು ನಿಂತರೆ, ಸಾಮಾನ್ಯವಾಗಿಯೇ ಸಾಮೂಹಿಕ ಹಲ್ಲೆ ಪ್ರಕರಣಗಳೂ ಕೂಡ ಅಂತಿಮಗೊಳ್ಳುತ್ತವೆ. ಯಾವುದೇ ಜಾತಿ, ಧರ್ಮ, ಲಿಂಗದವರೇ ಆದರೂ, ಹಿಂಸಾಚಾರ ಸೃಷ್ಟಿಸುವವರನ್ನು ಖಂಡಿಸಬೇಕು. ತಮ್ಮ ಧಾರ್ಮಿಕ ಪದ್ಧತಿ ಎಂದು ಹಸುಗಳ ಹತ್ಯೆ ಮಾಡುವುದನ್ನು ಭಾರತ ನಂಬಿಲ್ಲ ಎಂದು ಹೇಳಿದ್ದಾರೆ. 
ಏಸು ಕ್ರಿಸ್ತ ಕೊಟ್ಟಿಗೆಯಲ್ಲಿ ಜನ್ಮ ತಾಳಿದ್ದರು. ಅದೇ ಕಾರಣದಿಂದ ಗೋವನ್ನು ಮಾತೆಯೆಂದು ಹೇಳಲಾಗುತ್ತದೆ. ಮೆಕ್ಕಾ-ಮದೀನಾಗೆ ಹೋದರೆ, ಅಲ್ಲಿ ಕೂಡ ಗೋ ಹತ್ಯೆಯನ್ನು ಅಪರಾಧವೆಂದು ಪರಿಗಣಿಸುತ್ತಾರೆ. ಗೋಹತ್ಯೆಯ ಪಾಪದಿಂದ ಮಾನವ ಸಮುದಾಯ ಮುಕ್ತಗೊಂದರೆ, ಸಾಮೂಹಿಕ ಹಲ್ಲೆಯಂತಹ ಸಮಸ್ಯೆಗೆ ಪರಿಹಾರ ದೊರೆಯುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT