ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ 
ದೇಶ

ದೇಶ ಒಡೆಯಲು ಕೆಲ ಶಕ್ತಿಗಳು ಯತ್ನ ನಡೆಸುತ್ತಿವೆ: ರಾಜ್ಯವರ್ಧನ್ ರಾಥೋಡ್

ದೇಶದ ಒಳಗಿರುವ ಹಾಗೂ ಹೊರಗಿರುವ ಕೆಲ ಶಕ್ತಿಗಳು ಭಾರತವನ್ನು ಒಡೆಯಲು ಯತ್ನಗಳನ್ನು ನಡೆಸುತ್ತಿದೆ ಎಂದು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ದೇಶದ ಒಳಗಿರುವ ಹಾಗೂ ಹೊರಗಿರುವ ಕೆಲ ಶಕ್ತಿಗಳು ಭಾರತವನ್ನು ಒಡೆಯಲು ಯತ್ನಗಳನ್ನು ನಡೆಸುತ್ತಿದೆ ಎಂದು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಬುಧವಾರ ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲ ದಿನಗಳ ಹಿಂದಷ್ಟೇ ಉಗ್ರರು ನಡೆಸಿದ್ದ ದಾಳಿಯಲ್ಲಿ ಸಿಆರ್'ಪಿಎಫ್ ಯೋಧ ಶಂಕರ್ ಲಾಲ್ ಬರಾಲಾ ಅವರು ಹುತಾತ್ಮರಾಗಿದ್ದರು. ಹುತಾತ್ಮ ಯೋಧನಿಗೆ ಇಂದು ಅಂತಿಮ ನಮನ ಸಲ್ಲಿಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ರಾಜ್ಯವರ್ಧನ್ ರಾಥೋಡ್ ಅವರು, ದೇಶವನ್ನು ಒಡೆಯಲು ಕೆಲ ಶಕ್ತಿಗಳು ಯತ್ನ ನಡೆಸುತ್ತಿವೆ ಎಂದು ಹೇಳಿದ್ದಾರೆ. 
ಯೋಧರು ನಮ್ಮ ದೇಶವನ್ನು ರಕ್ಷಣೆ ಮಾಡುತ್ತಿದ್ದಾರೆ. ಸಿಆರ್'ಪಿಎಫ್ ಯೋಧರ ಧೈರ್ಯಕ್ಕೆ ಸೆಲ್ಯೂಟ್ ಹೊಡೆಯುತ್ತೇನೆ. ದೇಶವನ್ನು ಕಾಯಲು ಯೋಧರು ಸದಾಕಾಲ ಸಿದ್ಧರಿರುತ್ತಾರೆ. ದೇಶದ ಹೊರಗಿರುವ ಹಾಗೂ ಒಳಗಿರುವ ಕೆಲ ಶಕ್ತಿಗಳು ದೇಶವನ್ನು ಒಡೆಯಲು ಯತ್ನ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ