ಪಿ ಚಿದಂಬರಂ 
ದೇಶ

ಮೋದಿ ಸರ್ಕಾರ ಆಹಾರ ಭದ್ರತಾ ಕಾಯ್ದೆಯನ್ನು ಕ್ರೂರವಾಗಿ ಕಡೆಗಣಿಸಿದೆ: ಚಿದಂಬರಂ

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ, ಯುಪಿಎ ಸರ್ಕಾರಿ ಜಾರಿಗೆ ತಂದಿದ್ದ ಆಹಾರ ಭದ್ರತಾ ಕಾಯ್ದೆ...

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ, ಯುಪಿಎ ಸರ್ಕಾರಿ ಜಾರಿಗೆ ತಂದಿದ್ದ ಆಹಾರ ಭದ್ರತಾ ಕಾಯ್ದೆ ಮತ್ತು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ಎಂಜಿಎನ್ಆರ್ ಇಜಿ ) ಯೋಜನೆಯನ್ನು ಕ್ರೂರವಾಗಿ ಕಡೆಗಣಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಶುಕ್ರವಾರ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಮೂವರು ಅಪ್ರಾಪ್ತ ಬಾಲಕಿಯರು ಹಸಿವಿನಂದ ಸಾಯಲು ಆಹಾರ ಭದ್ರತಾ ಕಾಯ್ದೆಯ ನಿರ್ಲಕ್ಷವೇ ಕಾರಣ ಎಂದು ಚಿದಂಬರಂ ದೂರಿದ್ದಾರೆ.
ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಮತ್ತು ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ನೀಡುವ ಉದ್ದೇಶದಿಂದ ಯುಪಿಎ ಸರ್ಕಾರ ಈ ಎರಡು ಕಾಯ್ದೆಗಳನ್ನು ಜಾರಿಗೆ ತಂದಿತ್ತು ಎಂದು ಅವರು ತಿಳಿಸಿದ್ದಾರೆ.
ಎಂಜಿಎನ್ಆರ್ ಇಜಿ ಮತ್ತು ಆಹಾರ ಭದ್ರತಾ ಕಾಯ್ದೆ ಹಸಿವು ಮುಕ್ತಗೊಳಿಸುವ ಉದ್ದೇಶದಿಂದ ಜಾರಿಗೆ ತರಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಆ ಎರಡು ಕಾಯ್ದೆಗಳನ್ನು ಕ್ರೂರವಾಗಿ ಕಡೆಗಣಿಸಿದೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ!

ರಾಹುಲ್ ಗಾಂಧಿಗೆ ಮದ್ವೆ ಆಗುವಂತೆ ಮನವೊಲಿಸಿ: CJP ವೈರಲ್ ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ!

NEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!

ಎಲ್ಲಕ್ಕೂ AI ಇರುವಾಗ 'ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳೇಕೆ 10 ವರ್ಷ ವ್ಯಯಿಸಬೇಕು? ನೀಟ್‌ಗೆ ಏಕೆ ತಯಾರಿ ನಡೆಸಬೇಕು?: Ramgopal Verma

ಮಧ್ಯರಾತ್ರಿ ‘ಸೆಲ್ಫಿ ವಿಡಿಯೋ’ ಎಫೆಕ್ಟ್: ಇನ್​​ಸ್ಟಾಗ್ರಾಂನಲ್ಲಿ ಮೋದಿ ಹೊಸ ದಾಖಲೆ; 105 ಮಿಲಿಯನ್ ದಾಟಿದ ಫಾಲೋವರ್ಸ್!