ಲಖನೌದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ 
ದೇಶ

'ಭಾಗೀದಾರನಾಗಲು ನನಗೆ ಹೆಮ್ಮೆಯಿದೆ': ರಾಹುಲ್ ಟೀಕೆಗೆ ಮೋದಿ ತಿರುಗೇಟು

ಮೋದಿ ಚೌಕಿದಾರ್'ನಾಗಿಲ್ಲ, ಭಾಗೀದಾರನಾಗಿದ್ದಾರೆಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರಧಾನಿ ಮೋದಿ ಶನಿವಾರ ತಿರುಗೇಟು ನೀಡಿದ್ದಾರೆ...

ಲಖನೌ: ಮೋದಿ ಚೌಕಿದಾರ್'ನಾಗಿಲ್ಲ, ಭಾಗೀದಾರನಾಗಿದ್ದಾರೆಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರಧಾನಿ ಮೋದಿ ಶನಿವಾರ ತಿರುಗೇಟು ನೀಡಿದ್ದಾರೆ. 

ಲಖನೌದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿಯವರು, ಇತ್ತೀಚಿನ ದಿನಗಳಲ್ಲಿ ನನ್ನನ್ನು ಚೌಕಿದಾರ (ಕಾವಲುದಾರ) ಅಲ್ಲ ಬದಲಾಗಿ ಭಾಗೀದಾರ (ಜೊತೆಗಾರ) ಎಂದು ಟೀಕಿಸಲಾಗುತ್ತಿದೆ. ಬಡ ಜನರು, ಶ್ರಮ ಜೀವಿಗಳು, ಕಾರ್ಮಿಕರ ಸಮಸ್ಯೆಗಲಲ್ಲಿ ಭಾಗೀದಾರನಾಗಲು ನನಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ. 

ವೈದ್ಯ ಚಿಕಿತ್ಸೆ ವೆಚ್ಚ ಭರಿಸಲಾಗದೇ ಜಮೀನುಗಳನ್ನು ಮಾರಾಟ ಮಾಡುವ ಪರಿಸ್ಥಿತಿಗೆ ಸಿಲುಕಿರುವ ಬಡ ಕುಟುಂಬ, ನಿರ್ಗತಿಕರು, ಅನಕ್ಷರಸ್ಥ ಮಕ್ಕಳು ಮತ್ತು ನಿರುದ್ಯೋಗಿಗಲ ಸಮಸ್ಯೆಯಲ್ಲಿ ನಾನು ಭಾಗೀದಾರ ಎಂದು ರಾಹುಲ್ ಗಾಂಧಿಯವರಿಗೆ ತಿರುಗೇಟು ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಸಿತ್ ಕೇರಳಂ'ಗೆ ಚಾಲನೆ

SCROLL FOR NEXT