ಬಿಜೆಪಿ ಶಾಸಕಿ ಮನೀಷಾ ಅನುರಾಗಿ 
ದೇಶ

ಬಿಜೆಪಿ ಶಾಸಕಿ ಪ್ರವೇಶಿಸಿದ ದೇವಸ್ಥಾನ ಗಂಗಾಜಲದಿಂದ ಶುದ್ಧೀಕರಣ!

ಬಿಜೆಪಿ ಶಾಸಕಿಯೊಬ್ಬರು ಪ್ರವೇಶಿಸಿದ್ದ ದೇವಾಸ್ಥಾನ ಪ್ರವೇಶಿಸಿದ ಹಿನ್ನೆಲೆಯಲ್ಲಿ ದೇವಾಸ್ಥಾನವನ್ನು ಗಂಗಾಜಲದಿಂದ ಶುದ್ದೀಕರಣ ಮಾಡಿದ ಘಟನೆ ನಡೆದಿದೆ....

ಉತ್ತರ ಪ್ರದೇಶ: ಬಿಜೆಪಿ ಶಾಸಕಿಯೊಬ್ಬರು ಪ್ರವೇಶಿಸಿದ್ದ ದೇವಾಸ್ಥಾನ ಪ್ರವೇಶಿಸಿದ ಹಿನ್ನೆಲೆಯಲ್ಲಿ ದೇವಾಸ್ಥಾನವನ್ನು ಗಂಗಾಜಲದಿಂದ ಶುದ್ದೀಕರಣ ಮಾಡಿದ ಘಟನೆ ನಡೆದಿದೆ.
ಜುಲೈ12 ರಂದು ಬಿಜೆಪಿ ಶಾಸಕಿ ಮನಿಷಾ ಅನುರಾಗಿ  ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮವನ್ನು ಮುಗಿಸಿ, ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಇದುವರೆಗೂ ಯಾವೊಬ್ಬ ಮಹಿಳೆಯೂ ದೇವಸ್ಥಾನವನ್ನು ಪ್ರವೇಶಿಸಿಲ್ಲ. ಇಲ್ಲಿ ಮಹಿಳೆಯ ಪ್ರವೇಶಕ್ಕೆ ಅನುಮತಿಯಿಲ್ಲ. ಶಾಸಕಿ ಮನೀಶಾ ಅನುರಾಗಿ ಅವರು ದೇವಸ್ಥಾನದ ಆವರಣದೊಳಗೆ ಪ್ರವೇಶ ಮಾಡಿದ ದಿನ ನಾನು ಅಲ್ಲಿ ಇರಲಿಲ್ಲ. ನಾನೇನಾದರೂ ಅಲ್ಲಿದ್ದರೆ, ಪ್ರವೇಶಿಸಲು ಬಿಡುತ್ತಿರಲಿಲ್ಲ ಎಂದು ದೇವಸ್ಥಾನದ ಅರ್ಚಕರೊಬ್ಬರು ತಿಳಿಸಿದ್ದಾರೆ.
ಈ ರೀತಿ ಮಾಡುವುದರಿಂದ ಮಹಿಳೆಯರಿಗೆ ಅಪಮಾನ ಮಾಡಿದ್ದಂತೆ. ಅಲ್ಫ ಬುದ್ಧಿಯ ಜನರು ಮಾತ್ರ ಈ ರೀತಿ ಮಾಡುತ್ತಾರೆ ಎಂದು ಶಾಸಕಿ  ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಮಹಾಭಾರತ ಕಾಲದಿಂದಲೂ ಇರುವುದಾಗಿ ಜನರು ನಂಬಿದ್ದು, ಅಂದಿನಿಂದ ಮಹಿಳೆಯರಿಗೆ ಪ್ರವೇಶವಿಲ್ಲ. ಅವರು ಹೊರಗಡೆ ನಿಂತು ಪ್ರಾರ್ಥಿಸಬಹುದಾಗಿದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT