ಈದ್ ಮಿಲಾದ್ ದಿನದಂದು ನೀತಿ ಆಯೋಗದ ಸಭೆಗೆ ಹೇಗೆ ಹೋಗಲಿ?: ಮಮತಾ ಬ್ಯಾನರ್ಜಿ 
ದೇಶ

ಈದ್ ಮಿಲಾದ್ ದಿನದಂದು ನೀತಿ ಆಯೋಗದ ಸಭೆಗೆ ಹೇಗೆ ಹೋಗಲಿ?: ಮಮತಾ ಬ್ಯಾನರ್ಜಿ

ಜೂ.16 ರಂದು ನಡೆಯಲಿರುವ ನೀತಿ ಆಯೋಗದ ಸಭೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೈರಾಗಲಿದ್ದಾರೆ, ಇದಕ್ಕೆ ಕಾರಣವೇನೆಂದರೆ ಈದ್ ಮಿಲಾದ್.

ಕೋಲ್ಕತ್ತಾ: ಜೂ.16 ರಂದು ನಡೆಯಲಿರುವ ನೀತಿ ಆಯೋಗದ ಸಭೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೈರಾಗಲಿದ್ದಾರೆ, ಇದಕ್ಕೆ ಕಾರಣವೇನೆಂದರೆ ಈದ್ ಮಿಲಾದ್.
ಈದ್ ಮಿಲಾದ್ ದಿನದಂದೇ ನೀತಿ ಆಯೋಗದ ಸಭೆ ನಿಗದಿಯಾಗಿದ್ದು, ಜೂ.16 ರಂದು ಈದ್ ಅಂಗವಾಗಿ ರಾಷ್ಟ್ರಾದ್ಯಂತ ರಜೆ ಘೋಷಿಸಲಾಗಿದೆ. ಈದ್ ಮಿಲಾದ್ ದಿನದಂದು ರಾಜ್ಯ ಬಿಟ್ಟು ಹೇಗೆ ಹೊರಗೆ ಹೋಗಲಿ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
ನನಗೆ ಎಲ್ಲಾ ಹಬ್ಬಗಳೂ ಮುಖ್ಯ, ದುರ್ಗಾ ಪೂಜೆಯಂತೆಯೇ ಈದ್ ಮಿಲಾದ್ ಸಹ ಮುಖ್ಯ. ಹಬ್ಬದ ದಿನದಂದು ರಾಜ್ಯದ ಜನತೆಯನ್ನು ಬಿಟ್ಟಿರಲು ಸಾಧ್ಯವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT