ಈದ್ ಮಿಲಾದ್ ದಿನದಂದು ನೀತಿ ಆಯೋಗದ ಸಭೆಗೆ ಹೇಗೆ ಹೋಗಲಿ?: ಮಮತಾ ಬ್ಯಾನರ್ಜಿ 
ದೇಶ

ಈದ್ ಮಿಲಾದ್ ದಿನದಂದು ನೀತಿ ಆಯೋಗದ ಸಭೆಗೆ ಹೇಗೆ ಹೋಗಲಿ?: ಮಮತಾ ಬ್ಯಾನರ್ಜಿ

ಜೂ.16 ರಂದು ನಡೆಯಲಿರುವ ನೀತಿ ಆಯೋಗದ ಸಭೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೈರಾಗಲಿದ್ದಾರೆ, ಇದಕ್ಕೆ ಕಾರಣವೇನೆಂದರೆ ಈದ್ ಮಿಲಾದ್.

ಕೋಲ್ಕತ್ತಾ: ಜೂ.16 ರಂದು ನಡೆಯಲಿರುವ ನೀತಿ ಆಯೋಗದ ಸಭೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೈರಾಗಲಿದ್ದಾರೆ, ಇದಕ್ಕೆ ಕಾರಣವೇನೆಂದರೆ ಈದ್ ಮಿಲಾದ್.
ಈದ್ ಮಿಲಾದ್ ದಿನದಂದೇ ನೀತಿ ಆಯೋಗದ ಸಭೆ ನಿಗದಿಯಾಗಿದ್ದು, ಜೂ.16 ರಂದು ಈದ್ ಅಂಗವಾಗಿ ರಾಷ್ಟ್ರಾದ್ಯಂತ ರಜೆ ಘೋಷಿಸಲಾಗಿದೆ. ಈದ್ ಮಿಲಾದ್ ದಿನದಂದು ರಾಜ್ಯ ಬಿಟ್ಟು ಹೇಗೆ ಹೊರಗೆ ಹೋಗಲಿ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
ನನಗೆ ಎಲ್ಲಾ ಹಬ್ಬಗಳೂ ಮುಖ್ಯ, ದುರ್ಗಾ ಪೂಜೆಯಂತೆಯೇ ಈದ್ ಮಿಲಾದ್ ಸಹ ಮುಖ್ಯ. ಹಬ್ಬದ ದಿನದಂದು ರಾಜ್ಯದ ಜನತೆಯನ್ನು ಬಿಟ್ಟಿರಲು ಸಾಧ್ಯವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT