ವೆಂಕಯ್ಯ ನಾಯ್ಡು 
ದೇಶ

ಆರ್ ಎಸ್ ಎಸ್ ನ ಸಿದ್ದಾಂತಗಳನ್ನು ವಿರೋಧಿಸಲು ಯಾರಿಗೂ ಯಾವುದೇ ಕಾರಣವಿಲ್ಲ: ವೆಂಕಯ್ಯ ನಾಯ್ಡು

ಶಿಸ್ತು, ರಕ್ಷಣೆ, ಬದ್ದತೆಗೆ ಹೆಸರಾಗಿರುವ ಆರ್ ಎಸ್ ಎಸ್ ಸಂಘಟನೆಯ ತತ್ವ ಸಿದ್ದಾಂತಗಳನ್ನು ವಿರೋಧಿಸಲು ಯಾರೋಬ್ಬರಿಗೂ ಯಾವುದೇ ಕಾರಣವಿಲ್ಲ ...

ನವದೆಹಲಿ: ಶಿಸ್ತು, ರಕ್ಷಣೆ, ಬದ್ದತೆಗೆ ಹೆಸರಾಗಿರುವ ಆರ್ ಎಸ್ ಎಸ್ ಸಂಘಟನೆಯ ತತ್ವ ಸಿದ್ದಾಂತಗಳನ್ನು ವಿರೋಧಿಸಲು ಯಾರೋಬ್ಬರಿಗೂ ಯಾವುದೇ ಕಾರಣವಿಲ್ಲ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ನಾನಾಜಿ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ ಎಸ್ ಸಭೆಯಲ್ಲಿ ಪಾಲ್ಗೊಂಡ ವಿಷಯ ಸಂಬಂಧ ಪ್ರತಿಕ್ರಿಯಿಸಿದ್ದರು.
ಸ್ವಯಂ ಶಿಸ್ತು, ಸ್ವಯಂ ರಕ್ಷಣೆ, ಆತ್ಮಾವಲಂಬನೆ ಮತ್ತು ಸಾಮಾಜಿಕ ಸುಧಾರಣೆ ಮುಂತಾದ ತತ್ವ ಸಿದ್ಧಾಂತಗಳನ್ನಿಟ್ಟುಕೊಂಡಿರುವ ಸಂಘ ಪರಿವಾರವನ್ನು ವಿರೋಧಿಯಲು ಯಾವುದೇ ಕಾರಣವಿಲ್ಲ ಎಂದು ಅವರು ಹೇಳಿದ್ದಾರೆ, ಭಾರತೀಯರ ತತ್ವ ಆದರ್ಶ, ಸಿದ್ಧಾಂತ ಗಳ ರಕ್ಷಣೆ ಅಭಿವೃದ್ಧಿಯನ್ನು ಆರ್ ಎಸ್ ಎಸ್ ಗುರಿಯಾಗಿಸಿಕೊಂಡಿದೆ. ವಿಶ್ವವೇ ಒಂದು ಕುಟುಂಬ ಅಂದರೆ ವಸುದೈವ ಕುಟುಂಬಕಂ ಎಂಬುದರ ಮೇಲೆ ನಂಬಿಕೆಯಿಟ್ಟಿದೆ ಎಂದು ಹೇಳಿದ್ದಾರೆ.
1930 ರಲ್ಲಿ ಮಹಾತ್ಮ ಗಾಂಧಿ ಕೂಡ ಆರ್ ಎಸ್ ಎಸ್ ಕ್ಯಾಂಪ್ ಗೆ ಭೇಟಿ ನೀಡಿದ್ದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT