ವೆಂಕಯ್ಯ ನಾಯ್ಡು 
ದೇಶ

ಆರ್ ಎಸ್ ಎಸ್ ನ ಸಿದ್ದಾಂತಗಳನ್ನು ವಿರೋಧಿಸಲು ಯಾರಿಗೂ ಯಾವುದೇ ಕಾರಣವಿಲ್ಲ: ವೆಂಕಯ್ಯ ನಾಯ್ಡು

ಶಿಸ್ತು, ರಕ್ಷಣೆ, ಬದ್ದತೆಗೆ ಹೆಸರಾಗಿರುವ ಆರ್ ಎಸ್ ಎಸ್ ಸಂಘಟನೆಯ ತತ್ವ ಸಿದ್ದಾಂತಗಳನ್ನು ವಿರೋಧಿಸಲು ಯಾರೋಬ್ಬರಿಗೂ ಯಾವುದೇ ಕಾರಣವಿಲ್ಲ ...

ನವದೆಹಲಿ: ಶಿಸ್ತು, ರಕ್ಷಣೆ, ಬದ್ದತೆಗೆ ಹೆಸರಾಗಿರುವ ಆರ್ ಎಸ್ ಎಸ್ ಸಂಘಟನೆಯ ತತ್ವ ಸಿದ್ದಾಂತಗಳನ್ನು ವಿರೋಧಿಸಲು ಯಾರೋಬ್ಬರಿಗೂ ಯಾವುದೇ ಕಾರಣವಿಲ್ಲ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ನಾನಾಜಿ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ ಎಸ್ ಸಭೆಯಲ್ಲಿ ಪಾಲ್ಗೊಂಡ ವಿಷಯ ಸಂಬಂಧ ಪ್ರತಿಕ್ರಿಯಿಸಿದ್ದರು.
ಸ್ವಯಂ ಶಿಸ್ತು, ಸ್ವಯಂ ರಕ್ಷಣೆ, ಆತ್ಮಾವಲಂಬನೆ ಮತ್ತು ಸಾಮಾಜಿಕ ಸುಧಾರಣೆ ಮುಂತಾದ ತತ್ವ ಸಿದ್ಧಾಂತಗಳನ್ನಿಟ್ಟುಕೊಂಡಿರುವ ಸಂಘ ಪರಿವಾರವನ್ನು ವಿರೋಧಿಯಲು ಯಾವುದೇ ಕಾರಣವಿಲ್ಲ ಎಂದು ಅವರು ಹೇಳಿದ್ದಾರೆ, ಭಾರತೀಯರ ತತ್ವ ಆದರ್ಶ, ಸಿದ್ಧಾಂತ ಗಳ ರಕ್ಷಣೆ ಅಭಿವೃದ್ಧಿಯನ್ನು ಆರ್ ಎಸ್ ಎಸ್ ಗುರಿಯಾಗಿಸಿಕೊಂಡಿದೆ. ವಿಶ್ವವೇ ಒಂದು ಕುಟುಂಬ ಅಂದರೆ ವಸುದೈವ ಕುಟುಂಬಕಂ ಎಂಬುದರ ಮೇಲೆ ನಂಬಿಕೆಯಿಟ್ಟಿದೆ ಎಂದು ಹೇಳಿದ್ದಾರೆ.
1930 ರಲ್ಲಿ ಮಹಾತ್ಮ ಗಾಂಧಿ ಕೂಡ ಆರ್ ಎಸ್ ಎಸ್ ಕ್ಯಾಂಪ್ ಗೆ ಭೇಟಿ ನೀಡಿದ್ದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಯಾರಿದು ಡಿಕೆ ಶಿವಕುಮಾರ್? ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

SCROLL FOR NEXT