ವೆಂಕಯ್ಯ ನಾಯ್ಡು 
ದೇಶ

ಆರ್ ಎಸ್ ಎಸ್ ನ ಸಿದ್ದಾಂತಗಳನ್ನು ವಿರೋಧಿಸಲು ಯಾರಿಗೂ ಯಾವುದೇ ಕಾರಣವಿಲ್ಲ: ವೆಂಕಯ್ಯ ನಾಯ್ಡು

ಶಿಸ್ತು, ರಕ್ಷಣೆ, ಬದ್ದತೆಗೆ ಹೆಸರಾಗಿರುವ ಆರ್ ಎಸ್ ಎಸ್ ಸಂಘಟನೆಯ ತತ್ವ ಸಿದ್ದಾಂತಗಳನ್ನು ವಿರೋಧಿಸಲು ಯಾರೋಬ್ಬರಿಗೂ ಯಾವುದೇ ಕಾರಣವಿಲ್ಲ ...

ನವದೆಹಲಿ: ಶಿಸ್ತು, ರಕ್ಷಣೆ, ಬದ್ದತೆಗೆ ಹೆಸರಾಗಿರುವ ಆರ್ ಎಸ್ ಎಸ್ ಸಂಘಟನೆಯ ತತ್ವ ಸಿದ್ದಾಂತಗಳನ್ನು ವಿರೋಧಿಸಲು ಯಾರೋಬ್ಬರಿಗೂ ಯಾವುದೇ ಕಾರಣವಿಲ್ಲ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ನಾನಾಜಿ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ ಎಸ್ ಸಭೆಯಲ್ಲಿ ಪಾಲ್ಗೊಂಡ ವಿಷಯ ಸಂಬಂಧ ಪ್ರತಿಕ್ರಿಯಿಸಿದ್ದರು.
ಸ್ವಯಂ ಶಿಸ್ತು, ಸ್ವಯಂ ರಕ್ಷಣೆ, ಆತ್ಮಾವಲಂಬನೆ ಮತ್ತು ಸಾಮಾಜಿಕ ಸುಧಾರಣೆ ಮುಂತಾದ ತತ್ವ ಸಿದ್ಧಾಂತಗಳನ್ನಿಟ್ಟುಕೊಂಡಿರುವ ಸಂಘ ಪರಿವಾರವನ್ನು ವಿರೋಧಿಯಲು ಯಾವುದೇ ಕಾರಣವಿಲ್ಲ ಎಂದು ಅವರು ಹೇಳಿದ್ದಾರೆ, ಭಾರತೀಯರ ತತ್ವ ಆದರ್ಶ, ಸಿದ್ಧಾಂತ ಗಳ ರಕ್ಷಣೆ ಅಭಿವೃದ್ಧಿಯನ್ನು ಆರ್ ಎಸ್ ಎಸ್ ಗುರಿಯಾಗಿಸಿಕೊಂಡಿದೆ. ವಿಶ್ವವೇ ಒಂದು ಕುಟುಂಬ ಅಂದರೆ ವಸುದೈವ ಕುಟುಂಬಕಂ ಎಂಬುದರ ಮೇಲೆ ನಂಬಿಕೆಯಿಟ್ಟಿದೆ ಎಂದು ಹೇಳಿದ್ದಾರೆ.
1930 ರಲ್ಲಿ ಮಹಾತ್ಮ ಗಾಂಧಿ ಕೂಡ ಆರ್ ಎಸ್ ಎಸ್ ಕ್ಯಾಂಪ್ ಗೆ ಭೇಟಿ ನೀಡಿದ್ದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!