ಪ್ರಧಾನಿ ನರೇಂದ್ರಮೋದಿ 
ದೇಶ

ಮೂರು ರಾಷ್ಟ್ರಗಳ ಯಶಸ್ವಿ ಪ್ರವಾಸದ ನಂತರ ಸ್ವದೇಶಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಇಂಡೋನೇಷ್ಯಾ, ಮಲೇಷ್ಯಾ, ಸಿಂಗಾಪುರ ರಾಷ್ಟ್ರಗಳ ಮಹತ್ವದ ಯಶಸ್ವಿ ಪ್ರವಾಸದ ನಂತರ ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ನವದೆಹಲಿಗೆ ವಾಪಾಸ್ಸಾಗಿದ್ದಾರೆ.

ನವದೆಹಲಿ: ಇಂಡೋನೇಷ್ಯಾ, ಮಲೇಷ್ಯಾ, ಸಿಂಗಾಪುರ  ರಾಷ್ಟ್ರಗಳ ಮಹತ್ವದ  ಯಶಸ್ವಿ ಪ್ರವಾಸದ ನಂತರ ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ನವದೆಹಲಿಗೆ ವಾಪಾಸ್ಸಾಗಿದ್ದಾರೆ.

 ಮೂರು ರಾಷ್ಟ್ರಗಳಿಗೆ ಪ್ರಧಾನಿ ಭೇಟಿಯಿಂದಾಗಿ ಭಾರತದ ಪೂರ್ವ ರಾಷ್ಟ್ರಗಳ ನೀತಿಯಲ್ಲಿ ವೇಗ ಪಡೆದುಕೊಂಡಿದೆ ಎಂದು  ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟರ್ ನಲ್ಲಿ  ಹೇಳಿದ್ದಾರೆ.

ಪ್ರಧಾನಿ ಭೇಟಿ ಸಂದರ್ಭದಲ್ಲಿ ಸಿಂಗಾಪುರದ ಪ್ರಧಾನಿ ಲೀ ಸೈಯಿನ್ ಲೂಂಗ್  ಅವರೊಂದಿಗೆ ವ್ಯಾಪಕವಾದ ಮಾತುಕತೆ ನಡೆಸಿದ್ದಾರೆ. ಶಾಂಘ್ರೈ ಲಾ ಸಮ್ಮೇಳನದಲ್ಲಿ   ಏಷ್ಯಾದ ಮುಂಚೂಣಿ ರಾಷ್ಟ್ರಗಳಾದ ಭಾರತ ಹಾಗೂ ಚೀನಾದ ರಕ್ಷಣೆ  ವ್ಯವಹಾರದ ಕಾರ್ಯತಂತ್ರ ಕುರಿತಂತೆ  ಭಾಷಣ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರದಂದು  ಸಮ್ಮೇಳನದಲ್ಲಿ ಮಾತನಾಡಿದ ಅವರು, ಪೈಪೋಟಿಯ ಏಷ್ಯಾ" ಈ ಪ್ರದೇಶವನ್ನು ಮತ್ತೆ ಹಿಡಿದಿಟ್ಟುಕೊಳ್ಳಲಿದೆ . ಏಷ್ಯಾ ರಾಷ್ಟ್ರಗಳ ಸಹಕಾರ ಪ್ರಸ್ತುತದ ಶತಮಾನವನ್ನು ಬದಲಾಯಿಸಲಿದೆ ಎಂದು ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT