ಪ್ರಧಾನಿ ನರೇಂದ್ರಮೋದಿ 
ದೇಶ

ಮೂರು ರಾಷ್ಟ್ರಗಳ ಯಶಸ್ವಿ ಪ್ರವಾಸದ ನಂತರ ಸ್ವದೇಶಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಇಂಡೋನೇಷ್ಯಾ, ಮಲೇಷ್ಯಾ, ಸಿಂಗಾಪುರ ರಾಷ್ಟ್ರಗಳ ಮಹತ್ವದ ಯಶಸ್ವಿ ಪ್ರವಾಸದ ನಂತರ ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ನವದೆಹಲಿಗೆ ವಾಪಾಸ್ಸಾಗಿದ್ದಾರೆ.

ನವದೆಹಲಿ: ಇಂಡೋನೇಷ್ಯಾ, ಮಲೇಷ್ಯಾ, ಸಿಂಗಾಪುರ  ರಾಷ್ಟ್ರಗಳ ಮಹತ್ವದ  ಯಶಸ್ವಿ ಪ್ರವಾಸದ ನಂತರ ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ನವದೆಹಲಿಗೆ ವಾಪಾಸ್ಸಾಗಿದ್ದಾರೆ.

 ಮೂರು ರಾಷ್ಟ್ರಗಳಿಗೆ ಪ್ರಧಾನಿ ಭೇಟಿಯಿಂದಾಗಿ ಭಾರತದ ಪೂರ್ವ ರಾಷ್ಟ್ರಗಳ ನೀತಿಯಲ್ಲಿ ವೇಗ ಪಡೆದುಕೊಂಡಿದೆ ಎಂದು  ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟರ್ ನಲ್ಲಿ  ಹೇಳಿದ್ದಾರೆ.

ಪ್ರಧಾನಿ ಭೇಟಿ ಸಂದರ್ಭದಲ್ಲಿ ಸಿಂಗಾಪುರದ ಪ್ರಧಾನಿ ಲೀ ಸೈಯಿನ್ ಲೂಂಗ್  ಅವರೊಂದಿಗೆ ವ್ಯಾಪಕವಾದ ಮಾತುಕತೆ ನಡೆಸಿದ್ದಾರೆ. ಶಾಂಘ್ರೈ ಲಾ ಸಮ್ಮೇಳನದಲ್ಲಿ   ಏಷ್ಯಾದ ಮುಂಚೂಣಿ ರಾಷ್ಟ್ರಗಳಾದ ಭಾರತ ಹಾಗೂ ಚೀನಾದ ರಕ್ಷಣೆ  ವ್ಯವಹಾರದ ಕಾರ್ಯತಂತ್ರ ಕುರಿತಂತೆ  ಭಾಷಣ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರದಂದು  ಸಮ್ಮೇಳನದಲ್ಲಿ ಮಾತನಾಡಿದ ಅವರು, ಪೈಪೋಟಿಯ ಏಷ್ಯಾ" ಈ ಪ್ರದೇಶವನ್ನು ಮತ್ತೆ ಹಿಡಿದಿಟ್ಟುಕೊಳ್ಳಲಿದೆ . ಏಷ್ಯಾ ರಾಷ್ಟ್ರಗಳ ಸಹಕಾರ ಪ್ರಸ್ತುತದ ಶತಮಾನವನ್ನು ಬದಲಾಯಿಸಲಿದೆ ಎಂದು ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT