ದೇಶ

ಪಶ್ಚಿಮ ಬಂಗಾಳ : ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ, ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ

Nagaraja AB
ಪಶ್ಚಿಮ ಬಂಗಾಳ : ಪುರ್ಲಿಯಾದಲ್ಲಿ  ಬಿಜೆಪಿ ಕಾರ್ಯಕರ್ತರ  ಆತ್ಮಹತ್ಯೆ ಪ್ರಕರಣದಿಂದಾಗಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಮಧ್ಯ ಇಂದು ಮರಣೋತ್ತರ ಪರೀಕ್ಷೆ ವರದಿ  ಪೊಲೀಸರ ಕೈ ಸೇರಿದ್ದು, ಅದರಲ್ಲಿ ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ. 
SCROLL FOR NEXT