ವಿದ್ಯುತ್ ಬಿಲ್ ಬಾಕಿ ಕೇಳಿದ ಸರ್ಕಾರಿ ಉದ್ಯೋಗಿಗೆ ಬಿಜೆಪಿ ಮುಖಂಡನಿಂದ ಥಳಿತ, ವೈರಲ್ ವೀಡಿಯೋ 
ದೇಶ

ವಿದ್ಯುತ್ ಬಿಲ್ ಬಾಕಿ ಕೇಳಿದ ಸರ್ಕಾರಿ ನೌಕರನಿಗೆ ಬಿಜೆಪಿ ಮುಖಂಡನಿಂದ ಥಳಿತ, ವೈರಲ್ ವೀಡಿಯೋ

ರಾಜ್ಯ ವಿದ್ಯುತ್ ಇಲಾಖೆ ನೌಕರನೊಬ್ಬನಿಗೆ ಮಧ್ಯ ಪ್ರದೇಶದ ಭಾರತೀಯ ಜನತಾ ಪಕ್ಷದ ನಾಯಕ ಜಗನ್ನಾಥ್ ಸಿಂಗ್ ರಘುವಂಶಿ ಥಳಿಸಿರುವ ವೀಡುಇಯೋ ....

ಇಸಾಘರ್(ಮಧ್ಯ ಪ್ರದೇಶ): ರಾಜ್ಯ ವಿದ್ಯುತ್ ಇಲಾಖೆ ನೌಕರನೊಬ್ಬನಿಗೆ ಮಧ್ಯ ಪ್ರದೇಶದ ಭಾರತೀಯ ಜನತಾ ಪಕ್ಷದ ನಾಯಕ ಜಗನ್ನಾಥ್ ಸಿಂಗ್ ರಘುವಂಶಿ ಥಳಿಸಿರುವ ವೀಡುಇಯೋ ದೃಶ್ಯವೊಂದು ಮಾದ್ಯಮದಲ್ಲಿ ಹರಿದಾಡುತ್ತಿದೆ.
ದೃಶ್ಯದಲ್ಲಿ ಬಿಜೆಪಿ ನಾಯಕ ರಘುವಂಶಿ ತನ್ನ ಬೂಟುಗಾಲಿನಿಂದ ನೌಕರನ ಮೇಲೆ ಹಲ್ಲೆ ನಾಡೆಸಿದ್ದನ್ನು ಕಾಣಬಹುದಾಗಿದೆ.
"ನೀನು ನನ್ನ ಕರುಣೆಯಿಂದಾಗಿ ಉಳಿದಿದ್ದಿ, ಇಲ್ಲವಾದಲ್ಲಿ ನಿನ್ನ ಮುಖವನ್ನೇ ಕಪ್ಪಾಗಿಸುತ್ತಿದ್ದೆ" ಸರ್ಕಾರಿ ನೌಕರನಿಗೆ  ಬಿಜೆಪಿ ಮುಖಂಡರು ಹೇಳಿದ್ದಾರೆ. ಈ ವೀಡಿಯೋ ಸಾಮಾಜಿಕ ಮಾದ್ಯಮಗಳಲ್ಲಿ ವೈರಲ್ ಆಗಿದೆ.
ರಘುವಂಶಿ 4ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು ಇಲಾಖೆಯ ನೌಕರ ಆ ಬಿಲ್ ವಿಚಾರ ಪ್ರಶ್ನಿಸಿದ್ದಾಗ ಅವನನ್ನು ಥಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT