ಮುಂಬೈ ನಲ್ಲಿ ಮುಂಗಾರು ಪೂರ್ವ ಮಳೆ: ವಿದ್ಯುತ್ ಅಪಘಾತಕ್ಕೆ 3 ಬಲಿ 
ದೇಶ

ಮುಂಬೈ ನಲ್ಲಿ ಮುಂಗಾರು ಪೂರ್ವ ಮಳೆ: ವಿದ್ಯುತ್ ಅಪಘಾತಕ್ಕೆ 3 ಬಲಿ

ಮುಂಬೈ ನಲ್ಲಿ ಮುಂಗಾರು ಪೂರ್ವ ಮಳೆಯ ಹೊಡೆತ ಜೋರಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಮೂವರು ವಿದ್ಯುತ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮುಂಬೈ: ಮುಂಬೈ ನಲ್ಲಿ ಮುಂಗಾರು ಪೂರ್ವ ಮಳೆಯ ಹೊಡೆತ ಜೋರಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಮೂವರು ವಿದ್ಯುತ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 
ಪುರಸಭೆಯ ವಿಪತ್ತು ನಿರ್ವಹಣಾ ತಂಡದ ಪ್ರಕಾರ ಮೃತರನ್ನು ಅನಿಲ್ ಯಾದವ್(32) ಸಾರಾ ಖಾನ್(9) ಓಂಕಾರ್ ಫಾಡ್ಟೇರ್ (10) ಎಂದು ಗುರುತಿಸಲಾಗಿದೆ. 
ಯಾದವ್ ಹಾಗೂ ಖಾನ್ ಇಬ್ಬರೂ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ಸಂಪರ್ಕಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಓಂಕಾರ್ ಫಾಡ್ಟೇರ್ ಹಾಗೂ ಆತನ ಸ್ನೇಹಿತನಿಗೆ ಶಿವ್ ಕೃಪ ನಗರದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಶಾಕ್ ತಗುಲಿದೆ, ಓಂಕಾರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ, ಆತನ ಸ್ನೇಹಿತನಿಗೆ ತೀವ್ರವಾದ ಗಾಯಗಳುಂಟಾಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT