ಭಾರತೀಯ ಯೋಧ 
ದೇಶ

ಇನ್ನೆರಡೇ ವಾರದಲ್ಲಿ ಹಸೆಮಣೆ ಏರಬೇಕಿದ್ದ ಭಾರತೀಯ ಯೋಧ, ಪಾಕ್ ಸೈನಿಕರ ಗುಂಡಿನ ದಾಳಿಯಲ್ಲಿ ಹುತಾತ್ಮ!

ಎರಡು ವಾರಗಳಲ್ಲಿ ಮದುವೆಯಾಗಿ ಸುಖ ಸಂಸಾರ ನಡೆಸಿಬೇಕಿದ್ದ ಯೋಧನೋರ್ವ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ...

ನವದೆಹಲಿ: ಎರಡು ವಾರಗಳಲ್ಲಿ ಮದುವೆಯಾಗಿ ಸುಖ ಸಂಸಾರ ನಡೆಸಿಬೇಕಿದ್ದ ಯೋಧನೋರ್ವ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. 
ಉತ್ತರ ಪ್ರದೇಶದ ಪತ್ತೇಪುರ್ ಮೂಲದ ವಿಜಯ್ ಕುಮಾರ್ ಪಾಂಡೆ ಅವರು ಇದೇ ಜೂನ್ 20ಕ್ಕೆ ಹಸೆಮಣೆ ಹೇರಬೇಕಿತ್ತು. ಹೀಗಾಗಿ ಜೂನ್ 5ಕ್ಕೆ ಸ್ವಗ್ರಾಮಕ್ಕೆ ಮರಳುವುದಾಗಿ ಮದುವೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿಜಯ್ ಕುಮಾರ್ ತಂದಗೆ ಕರೆ ಮಾಡಿ ತಿಳಿಸಿದ್ದರು. ಆದರೆ ನಿನ್ನೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. 
ವಿಜಯ್ ಕುಮಾರ್ ಸಹೇಪುರ್ ಗ್ರಾಮದ ಆದರ್ಶ್ ಇಂಟರ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದರು. ವಿಜಯ್ ಉತ್ತಮ ವಿದ್ಯಾರ್ಥಿಯಾಗಿದ್ದ ಜತೆಗೆ ದೇಶ ಸೇವೆ ಮಾಡಬೇಕೆಂದ ಕನಸ್ಸನ್ನು ಇಟ್ಟುಕೊಂಡಿದ್ದ ಎಂದು ಶಾಲೆಯ ಶಿಕ್ಷಕರು ನೋವಿನಿಂದ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

POCSO case: ಲುಕ್ ಔಟ್ ನೋಟಿಸ್ ಬೆನ್ನಲ್ಲೇ ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರ!

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

ಪರಿಸ್ಥಿತಿ ಬದಲಾಗದಿದ್ದರೆ ದಶಕಗಳ ಪರಿಶ್ರಮ ವ್ಯರ್ಥ, ಮತ್ತೆ ಭಾರಿ ಬಡತನ ಮರಳಬಹುದು: ಪ್ರಧಾನಿ ಮೋದಿ ಎಚ್ಚರಿಕೆ

ವಿದ್ಯಾರ್ಥಿಗಳ ಗಮನಕ್ಕೆ: ಈ ವರ್ಷದಿಂದಲೇ 9, 10ನೇ ತರಗತಿಗೆ ತ್ರಿಭಾಷೆ ಕಡ್ಡಾಯಗೊಳಿಸಿ CBSE ಆದೇಶ

SCROLL FOR NEXT