ಭಾರತೀಯ ಸೇನೆ 
ದೇಶ

ಪಾಕಿಸ್ತಾನ ತಪ್ಪು ತಿದ್ದುಕೊಳ್ಳದಿದ್ದರೆ, ರಂಜಾನ್ ಲೆಕ್ಕಿಸದೇ ದಾಳಿ ನಡೆಸುತ್ತೇವೆ: ಭಾರತ

ಪದೇ ಪದೇ ಗಡಿಯಲ್ಲಿ ಪುಂಡಾಟ ನಡೆಸುತ್ತಿರುವ ಪಾಕಿಸ್ತಾನದ ವಿರುದ್ಧ ಭಾರತ ಗುಡುಗಿದ್ದು, ಪಾಕ್ ತನ್ನ ನಡೆಯನ್ನು ತಿದ್ದುಕೊಳ್ಳದೇ ಇದ್ದರೆ ರಂಜಾನ್ ನ್ನೂ ಲೆಕ್ಕಿಸದೇ ಕದನ ವಿರಾಮ ರದ್ದುಗೊಳಿಸುತ್ತೇವೆ ಎಂದು

ಯವತ್ಮಾಲ್: ಪದೇ ಪದೇ ಗಡಿಯಲ್ಲಿ ಪುಂಡಾಟ ನಡೆಸುತ್ತಿರುವ ಪಾಕಿಸ್ತಾನದ ವಿರುದ್ಧ ಭಾರತ ಗುಡುಗಿದ್ದು, ಪಾಕ್ ತನ್ನ ನಡೆಯನ್ನು ತಿದ್ದುಕೊಳ್ಳದೇ ಇದ್ದರೆ ರಂಜಾನ್ ನ್ನೂ ಲೆಕ್ಕಿಸದೇ ಕದನ ವಿರಾಮ ರದ್ದುಗೊಳಿಸುತ್ತೇವೆ ಎಂದು ಹೇಳಿದೆ. 
ಈ ಬಗ್ಗೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಂಸ್ ರಾಜ್ ಅಹಿರ್ ಮಾತನಾಡಿದ್ದು, ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಯನ್ನು ಮುಂದುವರೆಸಿದರೆ ರಂಜಾನ್ ನ್ನೂ ಲೆಕ್ಕಿಸದೇ ಸೇನಾ ಕಾರ್ಯಾಚರಣೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.  ಮೊದಲು ದಾಳಿ ಮಾಡದೇ ಇರುವ ನಿಯಮಕ್ಕೆ ಭಾರತ ಎಂದಿಗೂ ಬದ್ಧವಾಗಿದೆ. ಆದರೆ ಪಾಕಿಸ್ತಾನ ತನ್ನ ನಡೆಯನ್ನು ತಿದ್ದುಕೊಳ್ಳದಿದ್ದರೆ ರಂಜಾನ್ ನ್ನೂ ಲೆಕ್ಕಿಸದೇ ಸೇನಾ ಕಾರ್ಯಾಚರಣೆ ಮುಂದುವರೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. 
ರಂಜಾನ್ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆಗೆ ವಿರಾಮ ನೀಡಲಾಗಿದೆ. ಆದರೆ ಸೇನೆ ಮೇಲೆ ದಾಳಿ ನಡೆಸಿದರೆ ಅದಕ್ಕೆ ಪ್ರತ್ಯುತ್ತರ ನೀಡುವ ಅಧಿಕಾರವನ್ನೂ ಸೇನೆಗೆ ನೀಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT