ದೇಶ

ಮುಂದಿನ ರಾಜ್ಯಸಭೆಯ ಉಪಸಭಾಪತಿ ಯಾರಾಗ್ತಾರೆ ?

Nagaraja AB

ನವದೆಹಲಿ: ವಿರೋಧ ಪಕ್ಷಗಳೆಲ್ಲಾ ಬಿಜೆಪಿ ವಿರುದ್ಧ ಒಗ್ಗೂಡಿದ್ದು,  ರಾಜ್ಯಸಭೆಯ ಉಪಸಭಾಪತಿ ಚುನಾವಣೆ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

ಒಂದು ವೇಳೆ ವಿರೋಧ ಪಕ್ಷಗಳೆಲ್ಲಾ ಒಗ್ಗೂಡಿದ್ದರೆ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಗೆಲ್ಲುವಷ್ಟು ಸಂಖ್ಯಾಬಲದ ಕೊರತೆ ಎದುರಿಸಬೇಕಾಗುತ್ತದೆ.
SCROLL FOR NEXT