ಅಮಿತ್ ಶಾ, ಮಾಧುರಿ ದೀಕ್ಷಿತ್, ಅವರ ಪತಿ ಡಾ. ಶ್ರೀರಾಮ್ ನೆನೆ, ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಪಡ್ನವೀಸ್ 
ದೇಶ

ಸಮರ್ಥನೆಗಾಗಿ ಸಂಪರ್ಕ ಪ್ರಚಾರ: ಮಾಧುರಿ , ಲತಾ ಮಂಗೇಶ್ಕರ್ ಭೇಟಿ ಮಾಡಿದ ಅಮಿತ್ ಶಾ

ಸಮರ್ಥನೆಗಾಗಿ ಸಂಪರ್ಕ ಪ್ರಚಾರಾಂದೋಲನದ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದು ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ಅವರ ಪತಿ ಡಾ. ಶ್ರೀರಾಮ್ ನೆನೆಯನ್ನು ಭೇಟಿ ಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಢ್ನವೀಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಂಬೈ: ಸಮರ್ಥನೆಗಾಗಿ ಸಂಪರ್ಕ ಪ್ರಚಾರಾಂದೋಲನದ ಭಾಗವಾಗಿ  ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ ಅಮಿತ್ ಶಾ ಅವರಿಂದು   ಬಾಲಿವುಡ್ ನಟಿ ಮಾಧುರಿ ದೀಕ್ಷಿತ್,  ಅವರ ಪತಿ ಡಾ. ಶ್ರೀರಾಮ್ ನೆನೆಯನ್ನು ಭೇಟಿ ಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ  ಪಢ್ನವೀಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು  ಜನರಿಗೆ ತಲುಪಿಸುವ ನಿಟ್ಟಿನಲ್ಲಿ  ಸಮರ್ಥನೆಗಾಗಿ ಸಂಪರ್ಕ ಅಭಿಯಾನ ಆಯೋಜಿಸಲಾಗಿದ್ದು,  ಮೋದಿ ಸರ್ಕಾರ ಜನತೆಗೆ ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸುವ ಬಗ್ಗೆ ಮಾಹಿತಿ ಇರುವ ಪುಸ್ತಕವನ್ನು  ಭೇಟಿಯಾದ ಗಣ್ಯರಿಗೆ ಅಮಿತ್ ಶಾ ನೀಡಿದರು.
ಈ ಮಧ್ಯೆ  ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಅವರನ್ನು ಭೇಟಿ ಮಾಡಿ 2019ರ ಲೋಕಸಭಾ ಚುನಾವಣೆ  ಹಿನ್ನೆಲೆಯಲ್ಲಿ ಬಿಜೆಪಿ- ಹಾಗೂ ಶಿವಸೇನಾ ನಡುವಿನ ಮೈತ್ರಿ ಸಂಬಂಧವೂ ಮಾತುಕತೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!