ಅಮಿತ್ ಶಾ, ಮಾಧುರಿ ದೀಕ್ಷಿತ್, ಅವರ ಪತಿ ಡಾ. ಶ್ರೀರಾಮ್ ನೆನೆ, ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಪಡ್ನವೀಸ್ 
ದೇಶ

ಸಮರ್ಥನೆಗಾಗಿ ಸಂಪರ್ಕ ಪ್ರಚಾರ: ಮಾಧುರಿ , ಲತಾ ಮಂಗೇಶ್ಕರ್ ಭೇಟಿ ಮಾಡಿದ ಅಮಿತ್ ಶಾ

ಸಮರ್ಥನೆಗಾಗಿ ಸಂಪರ್ಕ ಪ್ರಚಾರಾಂದೋಲನದ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದು ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ಅವರ ಪತಿ ಡಾ. ಶ್ರೀರಾಮ್ ನೆನೆಯನ್ನು ಭೇಟಿ ಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಢ್ನವೀಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಂಬೈ: ಸಮರ್ಥನೆಗಾಗಿ ಸಂಪರ್ಕ ಪ್ರಚಾರಾಂದೋಲನದ ಭಾಗವಾಗಿ  ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ ಅಮಿತ್ ಶಾ ಅವರಿಂದು   ಬಾಲಿವುಡ್ ನಟಿ ಮಾಧುರಿ ದೀಕ್ಷಿತ್,  ಅವರ ಪತಿ ಡಾ. ಶ್ರೀರಾಮ್ ನೆನೆಯನ್ನು ಭೇಟಿ ಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ  ಪಢ್ನವೀಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು  ಜನರಿಗೆ ತಲುಪಿಸುವ ನಿಟ್ಟಿನಲ್ಲಿ  ಸಮರ್ಥನೆಗಾಗಿ ಸಂಪರ್ಕ ಅಭಿಯಾನ ಆಯೋಜಿಸಲಾಗಿದ್ದು,  ಮೋದಿ ಸರ್ಕಾರ ಜನತೆಗೆ ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸುವ ಬಗ್ಗೆ ಮಾಹಿತಿ ಇರುವ ಪುಸ್ತಕವನ್ನು  ಭೇಟಿಯಾದ ಗಣ್ಯರಿಗೆ ಅಮಿತ್ ಶಾ ನೀಡಿದರು.
ಈ ಮಧ್ಯೆ  ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಅವರನ್ನು ಭೇಟಿ ಮಾಡಿ 2019ರ ಲೋಕಸಭಾ ಚುನಾವಣೆ  ಹಿನ್ನೆಲೆಯಲ್ಲಿ ಬಿಜೆಪಿ- ಹಾಗೂ ಶಿವಸೇನಾ ನಡುವಿನ ಮೈತ್ರಿ ಸಂಬಂಧವೂ ಮಾತುಕತೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT