ಪ್ರಣಬ್ ಮುಖರ್ಜಿ 
ದೇಶ

ರಾಷ್ಟ್ರೀಯತೆಯೇ ಎಲ್ಲಕ್ಕಿಂತ ಮಿಗಿಲು, ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲ: ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ

ರಾಷ್ಟ್ರೀಯತೆ ಎಲ್ಲಕ್ಕಿಂತ ಮಿಗಿಲಾದದ್ದು, ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ನಾಗ್ಪುರ: ರಾಷ್ಟ್ರೀಯತೆ ಎಲ್ಲಕ್ಕಿಂತ ಮಿಗಿಲಾದದ್ದು, ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. 
ಜೂ.07 ರಂದು ನಾಗ್ಪುರದಲ್ಲಿ ಆರ್ ಎಸ್ಎಸ್ ನ ಸಂಘ ಶಿಕ್ಷಾ ವರ್ಗ  ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ಅತ್ಯುತ್ತಮ, ಸಮರ್ಥ ಆಡಳಿತ ಹೊಂದಿದೆ ಎಂದು 7 ನೇ ಶತಮಾನದಲ್ಲೇ ವಿದೇಶದ ವಿದ್ವಾಂಸರು ನಮ್ಮ ದೇಶವನ್ನು ಕೊಂಡಾಡಿದ್ದರು.  ನಮ್ಮ ದೇಶಕ್ಕೆ 5 ಸಾವಿರ ವರ್ಷಗಳ ಸಾಂಸ್ಕೃತಿಕ ಅಡಿಪಾಯ ಭದ್ರವಾಗಿದೆ. ಸಂಸ್ಕೃತಿಯ ಏಕತೆ, ಮೂಲಭೂತ ಐಕ್ಯತೆ ನಮ್ಮ ಮಂತ್ರ, ಜಾತ್ಯಾತೀತತೆ ನನಗೆ ನಂಬಿಕೆಯ ಪ್ರಶ್ನೆಯಾಗಿದ್ದು ರಾಷ್ಟ್ರೀಯತೆಗೆ ಹೆಚ್ಚು ಒತ್ತು ನೀಡಬೇಕಿದೆ ಎಂದು ಮಾಜಿ ರಾಷ್ಟ್ರಪತಿಗಳು ಕರೆ ನೀಡಿದ್ದಾರೆ. 
ದ್ವೇಷದ ಭಾವನೆ ನಮ್ಮ ರಾಷ್ಟ್ರೀಯತೆಗೆ ಅಪಾಯಕಾರಿ, ನಮ್ಮ ದೇಶದ ವಿಚಾರಧಾರೆಗಾನ್ನು ಹಿಂಸಾಚಾರವಿಲ್ಲದೇ ಹಂಚಿಕೊಳ್ಳಬೇಕಾಗಿದೆ, ರಾಷ್ಟ್ರೀಯತೆಯೇ ಎಲ್ಲಕ್ಕಿಂತ ಮಿಗಿಲು, ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲಎಂದು ಪ್ರಣಬ್ ಮುಖರ್ಜಿ ಹೇಳಿದ್ದು, ಸಂಘ ಶಿಕ್ಷಾ ವರ್ಗಾ ಮುಕ್ತಾಯಗೊಳಿಸಿರುವ ಕಾರ್ಯಕರ್ತರು ಶಾಂತಿ, ಸಹಬಾಳ್ವೆ, ಸೌಹಾರ್ದತೆಯನ್ನು ಪ್ರಚಾರ ಮಾಡಬೇಕಿದೆ ಎಂದು ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT