ಜಲಾವೃತಗೊಂಡಿರುವ ಮುಂಬಯಿ ರಸ್ತೆ 
ದೇಶ

ಮುಂಬಯಿಯಲ್ಲಿ ಭಾರೀ ಮಳೆ: ಮಹೀಮ್, ವರ್ಲಿ, ಹಿಂದ್ಮಾಟಾ ಜಲಾವೃತ

ಶನಿವಾರ ಮತ್ತು ಭಾನುವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ....

ಮುಂಬಯಿ: ಇಂದು ಕೂಡ ಮುಂಬಯಿಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 
ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮಹಿಮ್, ವೊರ್ಲಿ,ಹಿಂದ್ಮಟಾ ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಶನಿವಾರ ಮತ್ತು ಭಾನುವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ.
ಸ್ಥಳೀಯ ರೈಲುಗಳ ಸಂಚಾರ ವೇಳೆಯಲ್ಲೂ ವಿಳಂಭವಾಗಿದೆ, ಸುಮಾರು 10ರಿಂದ 12 ನಿಮಿಷ ತಡವಾಗಿ ರೈಲುಗಳು ಆಗಮಿಸುತ್ತಿವೆ,  ಸುಮಾರು 32 ವಿಮಾನಗಳ ಹಾರಾಟ ರದ್ಧಾಗಿದೆ ಎಂದು ತಿಳಿದು ಬಂದಿದೆ.
ಜೂನ್‌ 9ರಿಂದ 11ರ ವರೆಗೆ ನಗರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಭಾರೀ ಪ್ರಮಾಣದ ನೀರಿನಿಂದಾಗಿ ವಾರಾಂತ್ಯದಲ್ಲಿ ಜನಜೀವನ ಅಸ್ತವ್ಯಸ್ಥಗೊಳ್ಳುವ ಸಾಧ್ಯತೆಯಿದೆ.ಹೀಗಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ  ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT