ಕೊಲೆ ನಡೆದಜ ಸ್ಥಳದಲ್ಲಿ ಪೊಲೀಸರ ಪರಿಶೀಲನೆ 
ದೇಶ

ಹೌರಾ: ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಕಗ್ಗೊಲೆ

ಹೌರಾದ ಜಗತ್ ಬಲಪುರ್ ನಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ..

ಹೌರಾ:  ಹೌರಾದ ಜಗತ್ ಬಲಪುರ್ ನಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 
ಕಾರ್ತಿಕ್ ಢಾಕಿ ಕೊಲೆಯಾದ ದುರ್ದೈವಿ, ಈತ ನಿನ್ನೆಯಿಂದ ಕಾಣೆಯಾಗಿದ್ದ. ಘಟನೆಯನ್ನು ಖಂಡಿಸಿರುವ ಟಿಎಂಸಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ತಮ್ಮ ರಾಜಕೀಯ ದ್ವೇಷದಿಂದ ಕಾರ್ಯಕರ್ತರ  ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ.
ಆದರೆ ಟಿಎಂ ಸಿ ಆರೋಪವನ್ನು ತಿರಸ್ಕರಿಸಿರುವ  ಬಿಜೆಪಿ, ಹಿಂಸಾಚಾರದಲ್ಲಿ ಬಿಜೆಪಿಗೆ ನಂಬಿಕೆಯಿಲ್ಲ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ರೀತಿಯ ಅಪರಾಧಗಳು ನಡೆಯುವುದಿಲ್ಲ ಎಂದು ಹೇಳಿದೆ.
ನಾವು ಹಿಂಸಾಚಾರದ ಮೊರೆ ಹೋಗಿದ್ದರೇ ದೇಶದ ಸುಮಾರು 22-23 ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿರುತ್ತಿರಲಿಲ್ಲ ಎಂದು ಬಿಜೆಪಿ ಹೇಳಿದೆ. ಟಿಎಂಸಿ ಪಶ್ಟಿಮ ಬಂಗಾಳವನ್ನು ಆಪ್ಘಾನಿಸ್ತಾನ ಮಾಡಲು ಹೊರಟಿದೆ, ರಾಜ್ಯಾದ್ಯಂತ ಜನರ ಕೊಲೆ ನಡೆಯುತ್ತಿದೆ ಎಂದು ಬಿಜೆಪಿ ಮುಖಂಡ ದೇಬಂಜನ್  ಚಟರ್ಜಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT