ಹಿಂದೂಗಳನ್ನು ಪ್ರೀತಿಸುವುದೆಂದರೆ ಮುಸ್ಲಿಮರನ್ನು ದ್ವೇಷಿಸುವುದೇ?: ಮಮತಾ 
ದೇಶ

ಹಿಂದೂಗಳನ್ನು ಪ್ರೀತಿಸುವುದೆಂದರೆ ಮುಸ್ಲಿಮರನ್ನು ದ್ವೇಷಿಸುವುದೇ?: ಮಮತಾ

ತಮ್ಮ ವಿರುದ್ಧ ಅತಿಯಾದ ಮುಸ್ಲಿಂ ತುಷ್ಟೀಕರಣ ಆರೋಪ ಮಾಡುತ್ತಿರುವವರು ಹಿಂದೂಗಳಿಗೂ ಸ್ನೇಹಿತರಲ್ಲ, ಮುಸ್ಲಿಮರಿಗೂ ಸ್ನೇಹಿತರಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು

ಕೋಲ್ಕತ್ತಾ: ತಮ್ಮ ವಿರುದ್ಧ ಅತಿಯಾದ ಮುಸ್ಲಿಂ ತುಷ್ಟೀಕರಣ ಆರೋಪ ಮಾಡುತ್ತಿರುವವರು ಹಿಂದೂಗಳಿಗೂ ಸ್ನೇಹಿತರಲ್ಲ, ಮುಸ್ಲಿಮರಿಗೂ ಸ್ನೇಹಿತರಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. 
ಕೆಲವರು ನನ್ನ ವಿರುದ್ಧ ಮುಸ್ಲಿಂ ತುಷ್ಟೀಕರಣ ಮಾಡುತ್ತಿರುವ ಆರೋಪ ಮಾಡುತ್ತಾರೆ. ಹಿಂದೂಗಳನ್ನು ಪ್ರೀತಿಸುವುದೆಂದರೆ ಮುಸ್ಲಿಮರನ್ನು ದ್ವೇಷಿಸಬೇಕೆ ಎಂದು ಅವರನ್ನು ಕೇಳುತ್ತೇನೆ, ನಾನು ಎಲ್ಲಾ ಧರ್ಮ, ಸಮುದಾಯಗಳನ್ನೂ ಪ್ರೀತಿಸುತ್ತೇನೆ, ಈ ದೇಶ ಎಲ್ಲರಿಗೂ ಸೇರಿದ್ದು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ಕೋಲ್ಕತ್ತಾದಲ್ಲಿ ರಂಜಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, ನನ್ನ ವಿರುದ್ಧ ಮುಸ್ಲಿಂ ತುಷ್ಟೀಕರಣದ ಆರೋಪ ಮಾಡುತ್ತಿರುವವರು ಹಿಂದೂಗಳಿಗೂ ಸ್ನೇಹಿತರಲ್ಲ, ಮುಸ್ಲಿಮರಿಗೂ ಸ್ನೇಹಿತರಲ್ಲ ಎಂದಿದ್ದಾರೆ. ಇದೇ ವೇಳೆ ರಂಜಾನ್ ದಿನದಂದೇ ನಿಗದಿಯಾಗಿದ್ದ ನೀತಿ ಆಯೋಗದ ಸಭೆಯ ದಿನಾಂಕ  ತಮ್ಮ ಪ್ರತಿಭಟನೆಯಿಂದಲೇ ಮುಂದೂಡಿಕೆಯಾಗಿದೆ ಎಂದೂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT